ಲೋಕಕಲ್ಯಾಣಕ್ಕೆ ಕಡ್ಲೇವಾಡದಲ್ಲಿ ಕೋಟಿ ಜಪ ಯಜ್ಞ
Koti japa yajna in Kadlevada for welfare
ಲೋಕಕಲ್ಯಾಣಕ್ಕೆ ಕಡ್ಲೇವಾಡದಲ್ಲಿ ಕೋಟಿ ಜಪ ಯಜ್ಞ
ದೇವರಹಿಪ್ಪರಗಿ, 23; ತಾಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದ ರಾಚೋಟೇಶ್ವರ ಮಠದ ಆವರಣದಲ್ಲಿ ವಿಜಯಪುರ ಜ್ಞಾನ ಯೋಗಾಶ್ರಮದ ಪ.ಪೂ.ಲಿಂ ಸಿದ್ದೇಶ್ವರ ಸ್ವಾಮೀಜಿ ಅವರ ಶಿಷ್ಯರಾದ ಡಾ.ಅಮೃತಾನಂದ ಶ್ರೀಗಳ ನೇತೃತ್ವದಲ್ಲಿ ಮಳೆ, ಬೆಳೆ ಸಮೃದ್ಧವಾಗಿರಲಿ, ಸರ್ವಜನರು ಸುಖವಾಗಿರಲಿ ಎನ್ನುವ ಸದುದ್ದೇಶದ ಲೋಕ ಕಲ್ಯಾಣಾರ್ಥ ಇದೇ ಫೆ.26ರ ಬುಧವಾರದಂದು ಬೆಳಿಗ್ಗೆ ಕೋಟಿಜಪ ಯಜ್ಞ ಕಾರ್ಯಕ್ರಮ ನಡೆಯಲಿದೆ ಹಾಗೂ ಗುರುವಾರ ಫೆ.27 ರಂದು ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದ ಮಂಗಲೋತ್ಸವ ನಡೆಯಲಿದೆ ತಾಲೂಕಿನ ಹಾಗೂ ಸುತ್ತಮುತ್ತಲಿನ ಗ್ರಾಮದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಆಧ್ಯಾತ್ಮಿಕ ಪ್ರವಚನ ಪ್ರಚಾರ ಸಮಿತಿ ಅಧ್ಯಕ್ಷರಾದ ಸಾಹಿಕುಮಾರ ಬಿಸನಾಳ ಹಾಗೂ ಮುಖಂಡರಾದ ಸಾಹೇಬಗೌಡ ರೆಡ್ಡಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 