ಕುರುಗೋಡು: ಸಿಸಿ ಚರಂಡಿ ಕಾಮಗಾರಿ ವೀಕ್ಷಣೆ ಮಾಡಿದ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ
Kurugodu: GPM CEO Rahul Sharanappa Sankanur inspected CC drain work
ಕುರುಗೋಡು: ಸಿಸಿ ಚರಂಡಿ ಕಾಮಗಾರಿ ವೀಕ್ಷಣೆ ಮಾಡಿದ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ
ಬಳ್ಳಾರಿ 18: ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಂಗಳವಾರ ಭೇಟಿ ನೀಡಿ ಗ್ರಾಪಂ ವತಿಯಿಂದ ಕೈಗೊಂಡ ಸಿಸಿ ಚರಂಡಿ ಕಾಮಗಾರಿ ವೀಕ್ಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಕಾಮಗಾರಿ ಗುಣಮಟ್ಟತೆಯಿಂದ ಕೂಡಿರಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್, ಕುರುಗೋಡು ತಾಪಂ ಇಒ ಕೆ.ವಿ ನಿರ್ಮಲ, ತಾಪಂ ಸಹಾಯಕ ನಿರ್ದೇಶಕ ಶಿವರಾಮ ರೆಡ್ಡಿ, ಸೋಮಸಮುದ್ರ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಿದ್ದಲಿಂಗಪ್ಪ, ಎಡಿಪಿಸಿ ಅಂಬರೀಶ್, ಟಿಸಿ ಮಲ್ಲಿಕಾರ್ಜುನ, ಟಿಐಇಸಿ ಚಂದ್ರಶೇಕರ, ಟಿಎಇ ಅರುಣಾ ಜ್ಯೋತಿ, ಬಿಎಫ್ಟಿ ಅಗಲೂರ್ಪ ಹಾಗೂ ಗ್ರಾಪಂ ಸಿಬ್ಬಂದಿ ಹಾಜರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 