ಕುರುಗೋಡು: 80 ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ
ಲೋಕದರ್ಶನ ವರದಿ
ಕುರುಗೋಡು 25: ಪಟ್ಟಣ ಸಮೀಪದ ಗೆಣಿಕೆಹಾಳ್ ಗ್ರಾಮದ ಸಕರ್ಾರಿ ಪ್ರೌಢ ಶಾಲೆಯ ಪ್ರಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಶಾಲೆಯ ಎಸ್ಡಿಎಮ್ಸಿ ಅದ್ಯಕ್ಷ ಎನ್ವೈ.ಗೋವಿಂದಪ್ಪ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾಥರ್ಿಗಳಿಗೆ ಸರ್ಕಾರವು ಅನೇಕ ರೀತಿಯ ಯೋಜನೆಗಳನ್ನು ನೀಡಿದೆ, ಈ ಯೋಜನೆಗಳನ್ನು ವಿದ್ಯಾಥರ್ಿಗಳು ಉಪಯೋಗಿಸಿಕೊಂಡು ಶಾಲೆಯ ಕೀರ್ತಿ ತರುವ ಪ್ರಯತ್ನ ಮಾಡಬೇಕು ಎಂದರು.
ಗ್ರಾಪಂ. ಪಿಡಿಒ ಎ.ಮಂಜುನಾಥ ಮಾತನಾಡಿ, ವಿದ್ಯಾಥರ್ಿಗಳು ಸರ್ಕಾರ ನೀಡಿರುವ ಉಚಿತ ಸೈಕಲ್ಗಳನ್ನು ಶಾಲೆಗೆ ಮಾತ್ರ ಉಪಯೋಗಿಸಿ, ಆಲ್ಲದೆ ಖಾಸಗೀ ಕಾರ್ಯಗಳಿಗೆ ಎಂದೂ ಬಳಸಬಾರದು ಎಂದು ಸಲಹೆ ನೀಡಿದರು.
ನಂತರ 8ನೇ ತರಗತಿಯ 80 ವಿದ್ಯಾಥರ್ಿಗಳಿಗೆ ಉಚಿತ ಸೈಕಲ್ ವಿತರಿಸಿದರು.
ಗ್ರಾಪಂ. ಅಧ್ಯಕ್ಷ ಶಾಂತನಗೌಡ, ಶಾಲೆಯ ಪ್ರಭಾರಿ ಮುಖ್ಯಗುರು ಮಣ್ಣೂರು ಬಸವರಾಜ, ಎಸ್ಡಿಎಂಸಿ ಸದಸ್ಯರು, ಶಿಕ್ಷಣ ಪ್ರೇಮಿಗಳು, ಶಿಕ್ಷಕರು, ಗ್ರಾಮದ ಮುಖಂಡರು ಹಾಗೂ ಮತ್ತಿತರರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 