ಕುರುಗೋಡು: 80 ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ
ಲೋಕದರ್ಶನ ವರದಿ
ಕುರುಗೋಡು 25: ಪಟ್ಟಣ ಸಮೀಪದ ಗೆಣಿಕೆಹಾಳ್ ಗ್ರಾಮದ ಸಕರ್ಾರಿ ಪ್ರೌಢ ಶಾಲೆಯ ಪ್ರಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಶಾಲೆಯ ಎಸ್ಡಿಎಮ್ಸಿ ಅದ್ಯಕ್ಷ ಎನ್ವೈ.ಗೋವಿಂದಪ್ಪ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾಥರ್ಿಗಳಿಗೆ ಸರ್ಕಾರವು ಅನೇಕ ರೀತಿಯ ಯೋಜನೆಗಳನ್ನು ನೀಡಿದೆ, ಈ ಯೋಜನೆಗಳನ್ನು ವಿದ್ಯಾಥರ್ಿಗಳು ಉಪಯೋಗಿಸಿಕೊಂಡು ಶಾಲೆಯ ಕೀರ್ತಿ ತರುವ ಪ್ರಯತ್ನ ಮಾಡಬೇಕು ಎಂದರು.
ಗ್ರಾಪಂ. ಪಿಡಿಒ ಎ.ಮಂಜುನಾಥ ಮಾತನಾಡಿ, ವಿದ್ಯಾಥರ್ಿಗಳು ಸರ್ಕಾರ ನೀಡಿರುವ ಉಚಿತ ಸೈಕಲ್ಗಳನ್ನು ಶಾಲೆಗೆ ಮಾತ್ರ ಉಪಯೋಗಿಸಿ, ಆಲ್ಲದೆ ಖಾಸಗೀ ಕಾರ್ಯಗಳಿಗೆ ಎಂದೂ ಬಳಸಬಾರದು ಎಂದು ಸಲಹೆ ನೀಡಿದರು.
ನಂತರ 8ನೇ ತರಗತಿಯ 80 ವಿದ್ಯಾಥರ್ಿಗಳಿಗೆ ಉಚಿತ ಸೈಕಲ್ ವಿತರಿಸಿದರು.
ಗ್ರಾಪಂ. ಅಧ್ಯಕ್ಷ ಶಾಂತನಗೌಡ, ಶಾಲೆಯ ಪ್ರಭಾರಿ ಮುಖ್ಯಗುರು ಮಣ್ಣೂರು ಬಸವರಾಜ, ಎಸ್ಡಿಎಂಸಿ ಸದಸ್ಯರು, ಶಿಕ್ಷಣ ಪ್ರೇಮಿಗಳು, ಶಿಕ್ಷಕರು, ಗ್ರಾಮದ ಮುಖಂಡರು ಹಾಗೂ ಮತ್ತಿತರರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 