ಕರ್ನಾಟಕ ರಕ್ಷಣಾ ವೇದಿಕೆಯಿಂದ ಕಾರ್ಮಿಕರ ದಿನಾಚರಣೆ
ಬಾಗಲಕೋಟೆ: ಕಾರ್ಮಿಕರ ದಿನಾಚರಣೆ ನಿಮಿತ್ಯವಾಗಿ ಎಚ್ ಶಿವರಾಮೇಗೌಡರ ಕನರ್ಾಟಕ ರಕ್ಷಣಾ ವೇದಿಕೆ ಕಾರ್ಮಿಕ ಘಟಕದಿಂದ ನಗರದ 50 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಾಗೂ ನೀರಲಕೇರಿಯ ಆಶ್ರಯಧಾಮ ದಲ್ಲಿರುವ ಮಕ್ಕಳಿಗೆ ಹಾಲು, ಹಣ್ಣು ವಿತರಿಸಿ ಕಾರ್ಮಿಕರ ದಿನಾಚರಣೆ ಆಚರಿಸಲಾಯಿತು.
ಕಾರ್ಮಿಕ ದಿನಾಚರಣೆ ಉದ್ದೆಶಿಸಿ ಕರವೇ ಜಿಲ್ಲಾ ಅಧ್ಯಕ್ಷ ಬಿ.ಎಮ್.ಪಾಟೀಲ ಮಾತನಾಡಿ ಕಾರ್ಮಿಕರು ದೇಶದ ಬೆನ್ನೆಲಬು ಆಗಿದ್ದು ಪ್ರತಿಯೋಬ್ಬ ಕಾಮರ್ಿಕನಿಗೆ ಮೂಲಭೂತ ಸೌಲಭ್ಯ ಕಲ್ಪಿಸುವದರೊಂದಿಗೆ ಪ್ರತಿಯೋಬ್ಬ ಕಾರ್ಮಿಕರನ್ನು ಗೌರವದಿಂದ ಕಾಣಬೇಕು. ಹಾಗೂ ಸರಕಾರ ಹಾಗೂ ಬೃಹತ್ ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುವಂತಹ ಕಾಮರ್ಿಕ ಕುಟುಂಬಗಳಿಗೆ ಹೆಚ್ಚಿನ ಸೌಕರ್ಯ ಒದಗಿಸಲು ಒತ್ತಾಯಿಸಿದ್ದರು.
ಈ ಸಂದರ್ಭದಲ್ಲಿ ಕಾರ್ಮಿಕ ಘಟಕದ ಅಧ್ಯಕ್ಷರಾದ ಪರಶುರಾಮ ಬುಳ್ಳಾಪುರ, ಪ್ರಧಾನ ಕಾರ್ಯದಶರ್ಿ ರವಿ ಅಂಬಿಗೇರ, ಹಾಗೂ ಕರವೇ ಪದಾಧಿಕಾರಿಗಳಾದ ಈರಣ್ಣ ಅತನೂರ, ಮಹಾದೇವ ಹೆಳವರ, ಪರಶುರಾಮ ಶಿಕ್ಕಲಗಾರ, ಬಾಷಾಸಾಬ ಮುಲ್ಲಾ, ಬಸವರಾಜ ಕುರಬರ, ಶೇಖರ ಶೆಟ್ಟರ, ಸಂಗಮೇಶ ದುಬಲಗುಂಡಿ, ಶಂಕರ ಮುತ್ತಲಗೇರಿ, ಸಂತೋಷ ಚಿನಿವಾಲ ಸೇರಿದಂತೆ ಇತರರು ಬಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 