ಕಾರ್ಮಿಕ ಕಲ್ಯಾಣ ರಥಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ
Labor Welfare Chariot driven by Collector
ಕಾರ್ಮಿಕ ಕಲ್ಯಾಣ ರಥಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ
ಗದಗ 9: ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕ ಕಲ್ಯಾಣ ರಥಕ್ಕೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮತ್ತು ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕು. ಸುಷ್ಮಾ ಕಾರ್ಮಿಕ ನೀರೀಕ್ಷಕರು ಗದಗ 1 ನೆ ವೃತ್ತ ಗದಗ, ಬಾಲ ಕಾರ್ಮಿಕ ಇಲಾಖೆಯ ಯೊಜನಾ ನಿರ್ದೇಶಕ ಸಂದೇಶ ಪಾಟೀಲ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಹಾಗೂ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಕಾರ್ಮಿಕ ಕಲ್ಯಾಣ ರಥವು ಜಿಲ್ಲಾದ್ಯಂತ ಡಿಸೆಂಬರ 9 ರಿಂದ 7 ದಿವಸಗಳ ಕಾಲ ಸಂಚರಿಸಲಿದೆ. ಕಾರ್ಮಿಕ ಇಲಾಖೆಯಿಂದ ಅನುಷ್ಠಾನವಾಗುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ0ು ಸೌಲಭ್ಯಗಳು ಹಾಗೂ ಸಂಸ್ಧೆಯ ನೋಂದಣಿ ಹಾಗೂ ಸುಂಕ ಪಾವತಿ ವಿಧಾನ, ಕರ್ನಾಟಕ ರಾಜ್ಯ ಅಸಂಘಟಿದ ಸಮಾಜಿಕ ಭದ್ರತಾ ಮಂಡಳಿಯ ಯೋಜನೆಗಳು, ಬಾಲ ಕಾರ್ಮಿಕ ಹಾಗೂ ಕೀಶೂರ ಕಾರ್ಮಿಕ ಪಧ್ಧತಿ ನಿಷೇಧ ಬಗ್ಗೆ ಯೋಜನೆಗಳ ಬಗ್ಗೆ ಪ್ರಚಾರ ಕೈಗೊಳ್ಳಲಾಗುತ್ತಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 