ಕಾರ್ಮಿಕ ಕಲ್ಯಾಣ ರಥಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ
Labor Welfare Chariot driven by Collector
ಕಾರ್ಮಿಕ ಕಲ್ಯಾಣ ರಥಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ
ಗದಗ 9: ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕ ಕಲ್ಯಾಣ ರಥಕ್ಕೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮತ್ತು ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕು. ಸುಷ್ಮಾ ಕಾರ್ಮಿಕ ನೀರೀಕ್ಷಕರು ಗದಗ 1 ನೆ ವೃತ್ತ ಗದಗ, ಬಾಲ ಕಾರ್ಮಿಕ ಇಲಾಖೆಯ ಯೊಜನಾ ನಿರ್ದೇಶಕ ಸಂದೇಶ ಪಾಟೀಲ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಹಾಗೂ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಕಾರ್ಮಿಕ ಕಲ್ಯಾಣ ರಥವು ಜಿಲ್ಲಾದ್ಯಂತ ಡಿಸೆಂಬರ 9 ರಿಂದ 7 ದಿವಸಗಳ ಕಾಲ ಸಂಚರಿಸಲಿದೆ. ಕಾರ್ಮಿಕ ಇಲಾಖೆಯಿಂದ ಅನುಷ್ಠಾನವಾಗುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ0ು ಸೌಲಭ್ಯಗಳು ಹಾಗೂ ಸಂಸ್ಧೆಯ ನೋಂದಣಿ ಹಾಗೂ ಸುಂಕ ಪಾವತಿ ವಿಧಾನ, ಕರ್ನಾಟಕ ರಾಜ್ಯ ಅಸಂಘಟಿದ ಸಮಾಜಿಕ ಭದ್ರತಾ ಮಂಡಳಿಯ ಯೋಜನೆಗಳು, ಬಾಲ ಕಾರ್ಮಿಕ ಹಾಗೂ ಕೀಶೂರ ಕಾರ್ಮಿಕ ಪಧ್ಧತಿ ನಿಷೇಧ ಬಗ್ಗೆ ಯೋಜನೆಗಳ ಬಗ್ಗೆ ಪ್ರಚಾರ ಕೈಗೊಳ್ಳಲಾಗುತ್ತಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 