ಕಾರ್ಮಿಕ ಕಲ್ಯಾಣ ರಥಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ
Labor Welfare Chariot driven by Collector
ಕಾರ್ಮಿಕ ಕಲ್ಯಾಣ ರಥಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ
ಗದಗ 9: ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕ ಕಲ್ಯಾಣ ರಥಕ್ಕೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮತ್ತು ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕು. ಸುಷ್ಮಾ ಕಾರ್ಮಿಕ ನೀರೀಕ್ಷಕರು ಗದಗ 1 ನೆ ವೃತ್ತ ಗದಗ, ಬಾಲ ಕಾರ್ಮಿಕ ಇಲಾಖೆಯ ಯೊಜನಾ ನಿರ್ದೇಶಕ ಸಂದೇಶ ಪಾಟೀಲ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಹಾಗೂ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಕಾರ್ಮಿಕ ಕಲ್ಯಾಣ ರಥವು ಜಿಲ್ಲಾದ್ಯಂತ ಡಿಸೆಂಬರ 9 ರಿಂದ 7 ದಿವಸಗಳ ಕಾಲ ಸಂಚರಿಸಲಿದೆ. ಕಾರ್ಮಿಕ ಇಲಾಖೆಯಿಂದ ಅನುಷ್ಠಾನವಾಗುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ0ು ಸೌಲಭ್ಯಗಳು ಹಾಗೂ ಸಂಸ್ಧೆಯ ನೋಂದಣಿ ಹಾಗೂ ಸುಂಕ ಪಾವತಿ ವಿಧಾನ, ಕರ್ನಾಟಕ ರಾಜ್ಯ ಅಸಂಘಟಿದ ಸಮಾಜಿಕ ಭದ್ರತಾ ಮಂಡಳಿಯ ಯೋಜನೆಗಳು, ಬಾಲ ಕಾರ್ಮಿಕ ಹಾಗೂ ಕೀಶೂರ ಕಾರ್ಮಿಕ ಪಧ್ಧತಿ ನಿಷೇಧ ಬಗ್ಗೆ ಯೋಜನೆಗಳ ಬಗ್ಗೆ ಪ್ರಚಾರ ಕೈಗೊಳ್ಳಲಾಗುತ್ತಿದೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 