ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮ
Lakshdeepotsava program of the month of Kartika
ಹುಬ್ಬಳ್ಳಿ 20: ಜಗದ್ಗುರು ಮೂರು ಸಾವಿರ ಮಠದಲ್ಲಿ ನಡೆದ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಶ್ರದ್ಧಾಭಕ್ತಿಯಿಂದ ಭಾಗವಹಿಸಿದ್ದರು. ಕಾರ್ತಿಕ ಮಾಸದ ನಿಮಿತ್ಶ್ರೀ ಜಗದ್ಗುರು ಮೂರು ಸಾವಿರ ಮಠಕ್ಕೆ ಭೇಟೀನೀಡಿ ಹಗಲಿರುಳು ಸಮಾಜಕ್ಕೆ ಸೇವೆಯನ್ನು ಸಲ್ಲಿಸುತ್ತಿರುವ ಹಾಗೂ ಸಧೃಡ ಸಮಾಜನಿರ್ಮಾಣಕ್ಕೆ ಉತ್ತಮ ಮಾರ್ಗದರ್ಶನ ನೀಡುತ್ತಿರುವ ಜಗದ್ಗುರು ಮೂರುಸಾವಿರ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಜಿಯವರನ್ನು ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾಸಮಿತಿ ಹಾಗೂ ಬಸವಪರಿಸರ ಸಂರಕ್ಷಣಾ ಸಮಿತಿಯವತಿಯಿಂದ ಮಾಲಾರೆ್ಣಮಾಡಿ ಗೌರವಪೂರ್ವಕವಾಗಿ ಶ್ರದ್ಧಾಭಕ್ತಿಯಿಂದ ನಮನಗಳನ್ನು ಸಲ್ಲಿಸಿದರು. ಭಕ್ತಿಯಿಂದ ಶ್ರೀಗಳದರ್ಶನ ಆಶೀರ್ವಾದ ಪಡೆದರು. ಸೋಹನ ಸುರೇಶಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾಸಮಿತಿಯ ಕಾರ್ಯದರ್ಶಿ, ಬಸವಪರಿಸರ ಸಂರಕ್ಷಣಾ ಸಮಿತಿಯ ಕರ್ಯಸದರ್ಶಿ, ಕರ್ನಾಟಕ ಜ್ಞಾನವಿಜ್ಞಾನ ಸಮಿತಿಯ ಜಿಲ್ಲಾಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶಡಿ. ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊಎಸ್.ಎಂ.ಸಾತ್ಮಾರ, ಈರ್ಪ ಸೇವಕ ಗೀರೀಶ, ಅನಸೂಯ ಅರಕೇರಿ, ಭಕ್ತರು ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 