ಲಕ್ಷ್ಮಣ ಕಿಶೋರಗೆ ಗಣರಾಜ್ಯೋತ್ಸವ ಪ್ರಶಸ್ತಿ
Lakshman Kishor to be conferred with Republic Day Award
ರಬಕವಿ-ಬನಹಟ್ಟಿ 28: ತಾಲೂಕಿನ ಮಹಾಲಿಂಗಪುರದ ಪತ್ರಕರ್ತ ಲಕ್ಷ್ಮಣ ಭೀ. ಕಿಶೋರ ಅವರಿಗೆ 77 ನೇ ಗಣರಾಜ್ಯೋತ್ಸವದ ಅಂಗವಾಗಿ ಪತ್ರಿಕಾರಂಗದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಿಗೌರವಿಸಲಾಗಿದೆ.
ರಬಕವಿಯ ಚಿಕ್ಕೋಡಿ ಮೈದಾನದಲ್ಲಿ ತಾಲೂಕಾ ಆಡಳಿತದಿಂದ ನಡೆದ ಸಮಾರಂಭದಲ್ಲಿ ಶಾಸಕ ಸಿದ್ದು ಸವದಿ ಪ್ರಶಸ್ತಿ ಪ್ರದಾನ ಮಾಡಿದರು. ಕಳೆದ 30 ವರ್ಷಗಳಿಂದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸಿರುವ ಕಿಶೋರ ಅತ್ಯುತ್ತಮ ಕ್ರೀಡಾಪಟುವಾಗಿದ್ದಾರೆ. ಲಕ್ಷ್ಮಣರವರನ್ನು ಮಹಾಲಿಂಗಪುರದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 