ಮುರಗೋಡ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್
Lakshmi Hebbalkar visited Murugoda Math and offered prayers at the shrine.
ಬೈಲಹೊಂಗಲ 03 : ಮುರಗೋಡ ಗ್ರಾಮದ ಪುಣ್ಯಕ್ಷೇತ್ರ ಮಹಾಂತ ದುರದುಂಡೇಶ್ವರ ಮಠಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಹಾಂತ ಶಿವಯೋಗಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಬಳಿಕ ಮಠದ ಪೀಠಾಧ್ಯಕ್ಷರಾದ ಮ.ನಿ.ಪ್ರ.ಸ್ವ ನೀಲಕಂಠ ಮಹಾಸ್ವಾಮಿಗಳ ಹುಟ್ಟುಹಬ್ಬದ ಪ್ರಯುಕ್ತ ಶುಭಾಶಯ ಕೋರಿ ಅವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು. ಈ ವೇಳೆ ಅಥಣಿ ಮೋಟಗಿ ಮಠದ ಪ್ರಭು ಚನ್ನಬಸವ ಶ್ರೀಗಳು, ಶಾಸಕ ಮಹಾಂತೇಶ ಕೌಜಲಗಿ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಮಹಾಂತೇಶ್ ಮತ್ತಿಕೊಪ್ಪ, ಮಠದ ಪದಾಧಿಕಾರಿಗಳು, ಭಕ್ತಾಧಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 