ಮುರಗೋಡ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್
Lakshmi Hebbalkar visited Murugoda Math and offered prayers at the shrine.
ಬೈಲಹೊಂಗಲ 03 : ಮುರಗೋಡ ಗ್ರಾಮದ ಪುಣ್ಯಕ್ಷೇತ್ರ ಮಹಾಂತ ದುರದುಂಡೇಶ್ವರ ಮಠಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಮಹಾಂತ ಶಿವಯೋಗಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಬಳಿಕ ಮಠದ ಪೀಠಾಧ್ಯಕ್ಷರಾದ ಮ.ನಿ.ಪ್ರ.ಸ್ವ ನೀಲಕಂಠ ಮಹಾಸ್ವಾಮಿಗಳ ಹುಟ್ಟುಹಬ್ಬದ ಪ್ರಯುಕ್ತ ಶುಭಾಶಯ ಕೋರಿ ಅವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು. ಈ ವೇಳೆ ಅಥಣಿ ಮೋಟಗಿ ಮಠದ ಪ್ರಭು ಚನ್ನಬಸವ ಶ್ರೀಗಳು, ಶಾಸಕ ಮಹಾಂತೇಶ ಕೌಜಲಗಿ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಮಹಾಂತೇಶ್ ಮತ್ತಿಕೊಪ್ಪ, ಮಠದ ಪದಾಧಿಕಾರಿಗಳು, ಭಕ್ತಾಧಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 