ಭೂ ಸಂಪನ್ಮೂಲ ಮಾಹಿತಿ ಕಾರ್ಯಗಾರ
ಲೋಕದರ್ಶನ ವರದಿ
ಗದಗ23: ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಗದಗ ಹಾಗೂ ಕೃಷಿ ವಿಶ್ವ ವಿದ್ಯಾಲಯ, ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಸುಜಲಾ- ಯೋಜನೆಯಡಿ ಭೂ ಸಂಪನ್ಮೂಲ ಮಾಹಿತಿ ಕಾರ್ಯಾಗಾರ ಮತ್ತು ಸಮಗ್ರ ಕೃಷಿ ಅಭಿಯಾನ-2018 ನಗರದ ಅಂಬೇಡ್ಕರ ಭವನ ಹತ್ತಿರ ಇರುವ ಶ್ರೀನಿವಾಸ ಭವನದಲ್ಲಿ ಏರ್ಪಡಿಸಲಾಗಿದೆ.
ಕನರ್ಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿರುವ ಈ ಕಾರ್ಯಕ್ರಮವನ್ನು ಶಾಸಕ ಎಚ್.ಕೆ. ಪಾಟೀಲ ಉದ್ಘಾಟಿಸುವರು.
ಜಿ.ಪಂ. ಅಧ್ಯಕ್ಷ ಎಸ್.ಪಿ. ಬಳಿಗಾರ, ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡ್ರ, ಶಾಸಕರುಗಳಾದ ಸಿ.ಸಿ.ಪಾಟೀಲ, ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ವಿಧಾನ ಪರಿಷತ್ ಸದಸ್ಯರುಗಳಾದ ಶ್ರೀನಿವಾಸ ಮಾನೆ, ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್ , ತಾ.ಪಂ. ಅಧ್ಯಕ್ಷ ಮೋಹನ ದುರಗಣ್ಣವರ, ನಗರಸಭೆ ಅಧ್ಯಕ್ಷ ಸುರೇಶ ಕಟ್ಟಿಮನಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತರಾದ ಪ್ರಭಾಷ ಚಂದ್ರರೇ , ನಿದರ್ೇಶಕರಾದ ಎ. ಪದ್ಮಯ ನಾಯಕ್ ವಿಶೇಷ ಆಮಂತ್ರಿತರಾಗಿ ಆಗಮಿಸುವರು.
ಜಿಲ್ಲಾದಿಕಾರಿ ಎಂ.ಜಿ.ಹಿರೇಮಠ, ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಮಂಜುನಾಥ ಚವ್ಹಾಣ , ತೋಟಗಾರಿಕೆ ಇಲಾಖೆ ಉಪನಿದರ್ೇಶಕ ಎಲ್. ಪ್ರದೀಪ, ಕೃಷಿ ವಿಶ್ವ ವಿದ್ಯಾಲಯ ವಿಜ್ಞಾನಿ ಡಾ. ಪಿ.ಎಲ್. ಪಾಟೀಲ ಅತಿಥಿಗಳಾಗಿ ಆಗಮಿಸುವರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 