ಭೂ ಸಂಪನ್ಮೂಲ ಮಾಹಿತಿ ಕಾರ್ಯಗಾರ
ಲೋಕದರ್ಶನ ವರದಿ
ಗದಗ23: ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಗದಗ ಹಾಗೂ ಕೃಷಿ ವಿಶ್ವ ವಿದ್ಯಾಲಯ, ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಸುಜಲಾ- ಯೋಜನೆಯಡಿ ಭೂ ಸಂಪನ್ಮೂಲ ಮಾಹಿತಿ ಕಾರ್ಯಾಗಾರ ಮತ್ತು ಸಮಗ್ರ ಕೃಷಿ ಅಭಿಯಾನ-2018 ನಗರದ ಅಂಬೇಡ್ಕರ ಭವನ ಹತ್ತಿರ ಇರುವ ಶ್ರೀನಿವಾಸ ಭವನದಲ್ಲಿ ಏರ್ಪಡಿಸಲಾಗಿದೆ.
ಕನರ್ಾಟಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿರುವ ಈ ಕಾರ್ಯಕ್ರಮವನ್ನು ಶಾಸಕ ಎಚ್.ಕೆ. ಪಾಟೀಲ ಉದ್ಘಾಟಿಸುವರು.
ಜಿ.ಪಂ. ಅಧ್ಯಕ್ಷ ಎಸ್.ಪಿ. ಬಳಿಗಾರ, ಸಂಸದರುಗಳಾದ ಶಿವಕುಮಾರ ಉದಾಸಿ, ಪಿ.ಸಿ. ಗದ್ದಿಗೌಡ್ರ, ಶಾಸಕರುಗಳಾದ ಸಿ.ಸಿ.ಪಾಟೀಲ, ಕಳಕಪ್ಪ ಬಂಡಿ, ರಾಮಣ್ಣ ಲಮಾಣಿ, ವಿಧಾನ ಪರಿಷತ್ ಸದಸ್ಯರುಗಳಾದ ಶ್ರೀನಿವಾಸ ಮಾನೆ, ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್ , ತಾ.ಪಂ. ಅಧ್ಯಕ್ಷ ಮೋಹನ ದುರಗಣ್ಣವರ, ನಗರಸಭೆ ಅಧ್ಯಕ್ಷ ಸುರೇಶ ಕಟ್ಟಿಮನಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತರಾದ ಪ್ರಭಾಷ ಚಂದ್ರರೇ , ನಿದರ್ೇಶಕರಾದ ಎ. ಪದ್ಮಯ ನಾಯಕ್ ವಿಶೇಷ ಆಮಂತ್ರಿತರಾಗಿ ಆಗಮಿಸುವರು.
ಜಿಲ್ಲಾದಿಕಾರಿ ಎಂ.ಜಿ.ಹಿರೇಮಠ, ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಮಂಜುನಾಥ ಚವ್ಹಾಣ , ತೋಟಗಾರಿಕೆ ಇಲಾಖೆ ಉಪನಿದರ್ೇಶಕ ಎಲ್. ಪ್ರದೀಪ, ಕೃಷಿ ವಿಶ್ವ ವಿದ್ಯಾಲಯ ವಿಜ್ಞಾನಿ ಡಾ. ಪಿ.ಎಲ್. ಪಾಟೀಲ ಅತಿಥಿಗಳಾಗಿ ಆಗಮಿಸುವರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 