ಬುಡಕಟ್ಟು, ಹಕ್ಕಿಪಿಕ್ಕಿ ಸಮುದಾಯ ಭವನಕ್ಕೆ ಭೂಮಿ ಪೂಜೆ
ಲೋಕದರ್ಶನವರದಿ
ಕಂಪ್ಲಿ21: ಬುಡಕಟ್ಟು ಮತ್ತು ಹಕ್ಕಿಪಿಕ್ಕಿ ಜನಾಂಗವು ಶೈಕ್ಷಣಿಕ .ಆಧ್ಯಾತ್ಮಿಕ, ಜೊತೆಗೆ ಸಂಘಟನಾತ್ಮಕ ಚಟುವಟಿಕೆಗಳಿಗಾಗಿ, ಸಮುದಾಯ ಭವನ ನಿಮರ್ಿಸಲು ಭೂಮಿ ಪೂಜೆ ನೆರವೇರಿಸಿದೆ ಎಂದು ಪುರಸಭೆ ಅಧ್ಯಕ್ಷ ಎಂ.ಸುಧೀರ್ ಹೇಳಿದರು.
ಹಕ್ಕಿಪಿಕ್ಕಿ ಕಾಲೋನಿಯ ತುಳಜಾಭವಾನಿ ದೇವಸ್ಥಾನದ ಬಳಿಯಲ್ಲಿ, ಪುರಸಭೆಯ ಎಸ್ಎಫ್ಸಿಯ ಶೇ.7.5ರ ಯೋಜನಡಿಯಲ್ಲಿ, 5ಲಕ್ಷ ರೂ.ಗಳ ವೆಚ್ಚದಲ್ಲಿ ಸಮುದಾಯ ಭವನ ನಿಮರ್ಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.
ವಾಡರ್್ ಸದಸ್ಯಎನ್.ರಾಮಾಂಜನೇಯಲು ಮಾತನಾಡಿ ಹಕ್ಕಿಪಿಕ್ಕಿ ಸಮುದಾಯವನ್ನು ಶೀಘ್ರದಲ್ಲೆ ಗುಣಮಟ್ಟದ ಕಾಮಗಾರಿಯಲ್ಲಿ ನಿಮರ್ಿಸಲಾಗುವುದು ಎಂದು ಹೇಳಿದರು.
ಹಕ್ಕಿಪಿಕ್ಕಿ ಸಮುದಾಯದ ತುಳಜಾಭವಾನಿ ದೇವಸ್ಥಾನದ ಆರ್ಚಕ ಈರಣ್ಣ ಪೌರೋಹಿತ್ಯವಹಿಸಿದ್ದರು. ಪುರಸಭೆ ಸದಸ್ಯರಾದಎನ್.ರಾಮಾಂಜನೇಯಲು, ಮರೆಣ್ಣ, ಹಕ್ಕಿಪಿಕ್ಕಿ ಕ್ಷೇಮಾಭಿವೃದ್ದಿ ಸಂಘದಜಿಲ್ಲಾಧ್ಯಕ್ಷಎಚ್ಪಿ ಶ್ರೀಕಾಂತ, ಕಂಪ್ಲಿಯ ತುಳಜಾಭವಾನಿ ಸೇವಾ ಟ್ರಸ್ಟ್ಅಧ್ಯಕ್ಷ ಎಚ್.ಪಿ.ಶಿಕಾರಿರಾಮು, ಖಜಾಂಚಿಚಾಂದೂ, ಈರಣ್ಣ, ಗುತ್ತಿಗೆದಾರ ಕೆ.ವೆಂಕಟೇಶ್, ಮುಖಂಡರಾದ ಎಂ.ಮಹೇಶ್, ಬಿ.ಲಕ್ಷ್ಮಣ, ಅಕ್ಕಿಜಿಲಾನ್ ಸೇರಿ ಹಕ್ಕಿಪಿಕ್ಕಿ ಸಮುದಾಯದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 