ರಾಷ್ಟ್ರೀಯ ಸೇವಾ ಯೋಜನೆಗೆ ಚಾಲನೆ
Launch of National Service Scheme
ರಾಷ್ಟ್ರೀಯ ಸೇವಾ ಯೋಜನೆಗೆ ಚಾಲನೆ
ಯಮಕನಮರಡಿ 07: ಸ್ಥಳೀಯ ಸಿಇಎಸ್ ಪದವಿಪೂರ್ವ ಮಹಾವಿದ್ಯಾಲಯದ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಕ್ಕೆ ದಿ.7 ರಂದು ಆನಂದಪೂರ-ಹತ್ತರಗಿ ಮಹಾದೇವ ದೇವಸ್ಥಾನದಲ್ಲಿ ಶೂನ್ಯ ಸಂಪಾದನಾ ಪೀಠ ಹುಣಸಿಕೊಳ್ಳ ಮಠದ ಸಿದ್ದಬಸವ ದೇವರು ದಿವ್ಯ ಸಾನಿದ್ಯವನ್ನು ವಹಿಸಿ ದ್ವಜಾರೋಹನ ನೇರವೇರಿಸಿ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಉಪನ್ಯಾಸಕರು ಸರ್ಕಾರಿ ಪಧವಿಪೂರ್ವ ಕಾಲೇಜು ಬಾಡ ಎ ಡಿ ಮರಾಠೆ ವಹಿಸಿ ಮಾತನಾಡಿದರು.
ಹತ್ತರಗಿ ಪಂಚಾಯತ ಅಧ್ಯಕ್ಷ ಸಮೀರ್ ಬೇಪಾರಿ ಪ್ರಾಚಾರ್ಯ ವ್ಹಿ.ಬಿ.ನಾಶಿಪುಡಿ ಯೋಜನಾಧಿಕಾರಿ ಎಮ್ ಆಯ್ ಮಠಪತಿ ಹಾಗೂ ಉಪನ್ಯಾಸಕ ಎ ಬಿ ನಾಯಿಕ ಹಾಗೂ ಹೀರಿಯ ಪತ್ರಕರ್ತರಾದ ಗೋಪಾಲ ಚಪಣಿ ಉಪಸ್ಥಿತರಿದ್ದು ವಿದ್ಯಾಥೀಗಳು ಸಸಿಗೆ ನಿರುಣಿಸುವ ಮೂಲಕ 7 ದಿನಗಳ ವರೆಗೆ ನಡೆಯುವ ಸೇವಾ ಶಿಬಿರಕ್ಕೆ ಚಾಲನೆ ನೀಡಿದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 