ರಾಷ್ಟ್ರೀಯ ಸೇವಾ ಯೋಜನೆಗೆ ಚಾಲನೆ
Launch of National Service Scheme
ರಾಷ್ಟ್ರೀಯ ಸೇವಾ ಯೋಜನೆಗೆ ಚಾಲನೆ
ಯಮಕನಮರಡಿ 07: ಸ್ಥಳೀಯ ಸಿಇಎಸ್ ಪದವಿಪೂರ್ವ ಮಹಾವಿದ್ಯಾಲಯದ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಕ್ಕೆ ದಿ.7 ರಂದು ಆನಂದಪೂರ-ಹತ್ತರಗಿ ಮಹಾದೇವ ದೇವಸ್ಥಾನದಲ್ಲಿ ಶೂನ್ಯ ಸಂಪಾದನಾ ಪೀಠ ಹುಣಸಿಕೊಳ್ಳ ಮಠದ ಸಿದ್ದಬಸವ ದೇವರು ದಿವ್ಯ ಸಾನಿದ್ಯವನ್ನು ವಹಿಸಿ ದ್ವಜಾರೋಹನ ನೇರವೇರಿಸಿ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಉಪನ್ಯಾಸಕರು ಸರ್ಕಾರಿ ಪಧವಿಪೂರ್ವ ಕಾಲೇಜು ಬಾಡ ಎ ಡಿ ಮರಾಠೆ ವಹಿಸಿ ಮಾತನಾಡಿದರು.
ಹತ್ತರಗಿ ಪಂಚಾಯತ ಅಧ್ಯಕ್ಷ ಸಮೀರ್ ಬೇಪಾರಿ ಪ್ರಾಚಾರ್ಯ ವ್ಹಿ.ಬಿ.ನಾಶಿಪುಡಿ ಯೋಜನಾಧಿಕಾರಿ ಎಮ್ ಆಯ್ ಮಠಪತಿ ಹಾಗೂ ಉಪನ್ಯಾಸಕ ಎ ಬಿ ನಾಯಿಕ ಹಾಗೂ ಹೀರಿಯ ಪತ್ರಕರ್ತರಾದ ಗೋಪಾಲ ಚಪಣಿ ಉಪಸ್ಥಿತರಿದ್ದು ವಿದ್ಯಾಥೀಗಳು ಸಸಿಗೆ ನಿರುಣಿಸುವ ಮೂಲಕ 7 ದಿನಗಳ ವರೆಗೆ ನಡೆಯುವ ಸೇವಾ ಶಿಬಿರಕ್ಕೆ ಚಾಲನೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 