ತಟ್ಟೆ, ಚೀಲ ಸಂಗ್ರಹ ಅಭಿಯಾನಕ್ಕೆ ಚಾಲನೆ
Launch of plate, bag collection campaign
ತಟ್ಟೆ, ಚೀಲ ಸಂಗ್ರಹ ಅಭಿಯಾನಕ್ಕೆ ಚಾಲನೆ
ತಾಳಿಕೋಟಿ: ಉತ್ತರ ಪ್ರದೇಶದ ಇಲಾಹಾಬಾದ ಜಿಲ್ಲೆಯ ಪ್ರಯಾಗರಾಜನಲ್ಲಿ ನಡೆಯಲಿರುವ ವಿಶ್ವ ಪ್ರಸಿದ್ಧ ಮಹಾ ಕುಂಭ ಮೇಳಕ್ಕೆ ಆಗಸುವ ಭಕ್ತಾದಿಗಳಿಗೆ ಅನುಕೂಲವಾಗಲು ಪಟ್ಟಣದ ನಾಗರೀಕರು ತಟ್ಟೆ ಚೀಲ ಹಾಗೂ ಕಾಣಿಕೆ ಸಂಗ್ರಹ ಅಭಿಯಾನ ಬುಧವಾರ ಆರಂಭಿಸಿದರು. ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಂಚಾಲಕ ಮಲ್ಲಿಕಾರ್ಜುನ ಹಿಪ್ಪರಗಿಯವರು ಇಡೀ ಜಿಲ್ಲೆಯಾದ್ಯಂತ ಈ ಅಭಿಯಾನವು ನಡೆಯುತ್ತಿದೆ ತಾಳಿಕೋಟಿ ಪಟ್ಟಣದಲ್ಲಿಯೂ ನಾವು ಮನೆಮನೆಗೆ ತೆರಳಿ ಸುಮಾರು ಮೂರು ಸಾವಿರ ಊಟದ ತಟ್ಟೆ, ಲೋಟ, ಕೈಚೀಲ ಹಾಗೂ ಕಾಣಿಕೆಯನ್ನು ಸಂಗ್ರಹಿಸುತ್ತಿದ್ದೇವೆ ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದರು. ಈ ಸಮಯದಲ್ಲಿ ಪುರಸಭೆ ಸದಸ್ಯರಾದ ವಾಸುದೇವ ಹೆಬಸೂರ, ಜಯಸಿಂಗ್ ಮೂಲಿಮನಿ, ರಾಜು ಹಂಚಾಟೆ, ರಾಜು ಸೊಂಡೂರ,ಬಂಡು ಧಾಯಪುಲೆ, ಶ್ರೀಧರ್ ದೇಶಪಾಂಡೆ, ಪದ್ಮರಾಜ ಅಗ್ರವಾಲ, ಪ್ರಮೋದ ಅಗಾರವಾಲ ಮುತ್ತೀತರರೂ ಇದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 