ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ

ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ Launch of various development works

 

ಯಮಕನಮರಡಿ, 06 : ಸ್ಥಳೀಯ ಮತ ಕ್ಷೇತ್ರದಲ್ಲಿ ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ರಾಹುಲ್ ಜಾರಕಿಹೊಳಿ ಅವರು ಯಮಕನಮರಡಿ ಮತ ಕ್ಷೇತ್ರದಲ್ಲಿ ಬರುವ 1) ಹೊಸೂರ್  ಗ್ರಾಮದಲ್ಲಿ 40 ಲಕ್ಷ ವೆಚ್ಚದಲ್ಲಿ 2 ಶಾಲಾ ಕೊಠಡಿ ಭೂಮಿ ಪೂಜೆ  ಮತ್ತು 80 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹೊಸೂರ್ ಗ್ರಾಮದಿಂದ ಗುಗ್ರಾನನೇಟ್ಟಿ ಗ್ರಾಮದ ವರಿಗೆ 2) ಗುಗ್ರಾನಹಟ್ಟಿ ಗ್ರಾಮದಲ್ಲಿ 20 ಲಕ್ಷ ವೆಚ್ಚದ 1 ಶಾಲಾ ಕೊಠಡಿ ಭೂಮಿ ಪೂಜೆ ಕಾರ್ಯಕ್ರಮ ಒಟ್ಟು 1 ಕೋಟಿ 40 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಊರಿನ ಹಿರಿಯರ ಜೋತೆ ಗೂಡಿ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದ್ದರು