ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ
Launch of various development works
ಯಮಕನಮರಡಿ, 06 : ಸ್ಥಳೀಯ ಮತ ಕ್ಷೇತ್ರದಲ್ಲಿ ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ರಾಹುಲ್ ಜಾರಕಿಹೊಳಿ ಅವರು ಯಮಕನಮರಡಿ ಮತ ಕ್ಷೇತ್ರದಲ್ಲಿ ಬರುವ 1) ಹೊಸೂರ್ ಗ್ರಾಮದಲ್ಲಿ 40 ಲಕ್ಷ ವೆಚ್ಚದಲ್ಲಿ 2 ಶಾಲಾ ಕೊಠಡಿ ಭೂಮಿ ಪೂಜೆ ಮತ್ತು 80 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹೊಸೂರ್ ಗ್ರಾಮದಿಂದ ಗುಗ್ರಾನನೇಟ್ಟಿ ಗ್ರಾಮದ ವರಿಗೆ 2) ಗುಗ್ರಾನಹಟ್ಟಿ ಗ್ರಾಮದಲ್ಲಿ 20 ಲಕ್ಷ ವೆಚ್ಚದ 1 ಶಾಲಾ ಕೊಠಡಿ ಭೂಮಿ ಪೂಜೆ ಕಾರ್ಯಕ್ರಮ ಒಟ್ಟು 1 ಕೋಟಿ 40 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಊರಿನ ಹಿರಿಯರ ಜೋತೆ ಗೂಡಿ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 