ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
Launching of various development works
ಗದಗ 10: ಅವಳಿ ನಗರವಾದ ಗದಗ ಬೆಟಗೇರಿ ನಗರಸಭೆಯ 27 ನೇ ವಾರ್ಡಿನಲ್ಲಿ ಬರುವ ಮಹಾಕೂಟೇಶ್ವರ ನಗರದ ಭೂಮರೆಡ್ಡಿ ಸರ್ಕಲ್ ಹತ್ತಿರದ ಬಡಾವಣೆಯಲ್ಲಿ ಸ್ವಚ್ಛ ನಗರ ಸುಂದರ ನಗರದ ಮೂಲೋದ್ದೇಶದಿಂದ ನಗರಸಭೆಯ ವಿಶೇಷ ಅನುದಾನದ ಅಡಿಯಲ್ಲಿ ಸುಸಜ್ಜಿತ ಚರಂಡಿ ನಿರ್ಮಾಣ ಕಾಮಗಾರಿಯನ್ನು ಅವಳಿ ನಗರವಾದ ಗದಗ ಬೆಟಗೇರಿ ನಗರಸಭೆಯ 27 ನೇ ವಾರ್ಡಿನ ಚುನಾಯಿತ ಸದಸ್ಯಣಿಯರಾದ ಲಲಿತಾ ಬ ಅಸೂಟಿ ಯವರು ಚರಂಡಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಡಾವಣೆಯ ಹಿರಿಯರಾದ ವಿರೂಪಾಕ್ಷಪ್ಪ ಪಾಲತೆ, ಹುಚ್ಚಿರ್ಪ ಇಮ್ಮಡಿಯವರ, ಲಾಲಸಾಬ್ ನದಾಫ್, ಮಹಾಬೂಬಿ ನದಾಫ್, ನೀಲಮ್ಮ ಪಲ್ಲೇದ, ಗಿರಿಜಾ ಇಮ್ಮಡಿಯವರ, ಪ್ರೇಮವ್ವ ಕಾಗಿ, ಲಕ್ಶ್ಮೀ ಹನಕನಳ್ಳಿ, ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯೇಕ್ಷರಾದ ಬಿ. ಬಿ. ಅಸೂಟಿ. ಹಾಗೂ ಸಮಸ್ತ ಬಡಾವಣೆಯ ಗುರುಹಿರಿಯರು ಮತ್ತು ಸಮಸ್ತ ನಾಗರಿಕರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 