ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
Launching of various development works
ಗದಗ 10: ಅವಳಿ ನಗರವಾದ ಗದಗ ಬೆಟಗೇರಿ ನಗರಸಭೆಯ 27 ನೇ ವಾರ್ಡಿನಲ್ಲಿ ಬರುವ ಮಹಾಕೂಟೇಶ್ವರ ನಗರದ ಭೂಮರೆಡ್ಡಿ ಸರ್ಕಲ್ ಹತ್ತಿರದ ಬಡಾವಣೆಯಲ್ಲಿ ಸ್ವಚ್ಛ ನಗರ ಸುಂದರ ನಗರದ ಮೂಲೋದ್ದೇಶದಿಂದ ನಗರಸಭೆಯ ವಿಶೇಷ ಅನುದಾನದ ಅಡಿಯಲ್ಲಿ ಸುಸಜ್ಜಿತ ಚರಂಡಿ ನಿರ್ಮಾಣ ಕಾಮಗಾರಿಯನ್ನು ಅವಳಿ ನಗರವಾದ ಗದಗ ಬೆಟಗೇರಿ ನಗರಸಭೆಯ 27 ನೇ ವಾರ್ಡಿನ ಚುನಾಯಿತ ಸದಸ್ಯಣಿಯರಾದ ಲಲಿತಾ ಬ ಅಸೂಟಿ ಯವರು ಚರಂಡಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಡಾವಣೆಯ ಹಿರಿಯರಾದ ವಿರೂಪಾಕ್ಷಪ್ಪ ಪಾಲತೆ, ಹುಚ್ಚಿರ್ಪ ಇಮ್ಮಡಿಯವರ, ಲಾಲಸಾಬ್ ನದಾಫ್, ಮಹಾಬೂಬಿ ನದಾಫ್, ನೀಲಮ್ಮ ಪಲ್ಲೇದ, ಗಿರಿಜಾ ಇಮ್ಮಡಿಯವರ, ಪ್ರೇಮವ್ವ ಕಾಗಿ, ಲಕ್ಶ್ಮೀ ಹನಕನಳ್ಳಿ, ಗದಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯೇಕ್ಷರಾದ ಬಿ. ಬಿ. ಅಸೂಟಿ. ಹಾಗೂ ಸಮಸ್ತ ಬಡಾವಣೆಯ ಗುರುಹಿರಿಯರು ಮತ್ತು ಸಮಸ್ತ ನಾಗರಿಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 