ಕಾನೂನು ಕಾಯರ್ಾಗಾರ
ಹಾವೇರಿ29: ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸವರ್ೇಕ್ಷಣಾಧಿಕಾರಿಗಳ ಘಟಕ ತಂಬಾಕು ನಿಯಂತ್ರಣ ಕೋಶದಿಂದ ಶಿಕ್ಷಣ ಇಲಾಖೆ, ಪುರಸಭೆ, ನಗರಸಭೆ, ಬಿಆರ್ಸಿ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಕರು ಆಹಾರ ಸುರಕ್ಷಿತ ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ, ಜಿಲ್ಲೆಯ ಆಯ್ದ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ 2003 ಅಔಖಿಕಂ ಕಾನೂನು ಕುರಿತು ಕಾಯರ್ಾಗಾರ ಜ.29 ರಂದು ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಜರುಗಿತು.
ಕಾಯರ್ಾಗಾರ ಉದ್ಘಾಟಿಸಿದ ಜಿಲ್ಲೆಯ ನೋಡೆಲ್ ಅಧಿಕಾರಿ ಡಾ ಪ್ರಶಾಂತ ಅವರು 2003 ಅಔಖಿಕಂ ಕಾನೂನು ಕುರಿತು ಮಾಹಿತಿ ನೀಡಿದರು. ಕಾಯರ್ಾಗಾರದ ಸದುಪಯೋಗಪಡೆದುಕೊಂಡು ಸಮುದಾಯದಲ್ಲಿ ಅರಿವು ಮೂಡಿಸುವ ಮೂಲಕ ತಂಬಾಕಿನಿಂದ ಉಂಟಾಗುವ ರೋಗಗಳನ್ನು ತಡೆಗಟ್ಟಬೇಕೆಂದು ಹೇಳಿದರು.
ಕಾಯರ್ಾಗಾರದಲ್ಲಿ ಜಿಲ್ಲೆಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಾದ ಡಾ. ಎಂ. ಜಯಾನಂದ, ಡಾ. ಜಗದೀಶ ಪಾಟೀಲ, ಮನರೋಗ ತಜ್ಞ ಡಾ.ಬಳಿಗಾರ, ತಾಲೂಕಾ ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ, ಡಾ. ಸಂತೋಷ ದಡ್ಡಿ ಹಾಗೂ ವಿಭಾಗೀಯ ಸಮಾಲೋಚಕ ಮಹಾಂತೇಶ ಉಳ್ಳಾಗಡ್ಡಿ ಮುಂತಾದವರು ಹಾಜರಿದ್ದರು.
ಆರೋಗ್ಯ ಮೇಲ್ವಿಚಾರಕ ಶಂಕರ ಸುತಾರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಆಪ್ತ ಸಮಾಲೋಚಕ ದಾದಾಪೀರ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 