ಬೆಳಗಾವಿ: ಸರಕಾರಿ ಶಾಲೆಗೆ ಶಾಸಕ ಅಭಯ ಪಾಟೀಲ ಆಕಸ್ಮಿಕ ಭೆೇಟಿ
ಲೋಕದರ್ಶನ ವರದಿ
ಬೆಳಗಾವಿ 20: ಆಕಸ್ಮಿಕವಾಗಿ ನಗರದ ಚನ್ನಮ್ಮ ನಗರದ ಸರಕಾರಿ ಶಾಲೆಗೆ ಭೇಟಿ ನೀಡಿದ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಮಕ್ಕಳೊಂದಿಗೆ ಬೆರೆತು, ಅವರೊಂದಿಗೆ ಪ್ರೀತಿಯಿಂದ ಊಟ ಮಾಡಿದರು, ಸರಕಾರಿ ಶಾಲೆಗೆ ಬರುವ ಬಡಮಕ್ಕಳ ಭಾವನೆಗಳಿಗೆ ಸ್ಪಂದಿಸುವ ಭಾಗವಾಗಿ, ಶಾಲೆಯ ಬಿಸಿ ಊಟ ಆಹಾರ ಗುಣಮಟ್ಟ ಸ್ವಂತ ತಾವೇ ಊಟ ಮಾಡಿ ಪರೀಕ್ಷಿಸಿದರು, ಶಾಲೆಯ ಆವರಣದ ಸ್ವಚ್ಛತೆ, ಶಾಲೆಯ ಮೂಲಭೂತ ಸೌಕರ್ಯಗಳ ಪೀಠೋಪಕರಣಗಳು, ಕ್ರೀಡಾ ಸಾಮಗ್ರಿಗಳು, ಮಕ್ಕಳ ಸಾಹಿತ್ಯ, ಇತ್ಯಾದಿಗಳ ಕುರಿತು ಮಾಹಿತಿ ಪಡೆದು ಸಂಬಂಧಿಸಿದ ಶಿಕ್ಷಣ ಅಧಿಕಾರಿಗಳಿಗೆ ಖುದ್ದಾಗಿ ಚಚರ್ೆ ನಡೆಸಿದರು.
ಮಕ್ಕಳ ಗುಣಮಟ್ಟ ಶಿಕ್ಷಣ ನೀಡಲು ಶಿಕ್ಷಕರ ಅಭಾವದ ಬಗ್ಗೆ ಶಾಲೆಯ ಮಕ್ಕಳು ತಮ್ಮ ಭಾವನೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಶಾಸಕರು, ಈ ಸಮಸ್ಯೆ ನಿವಾರಣೆಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಶಿಕ್ಷಕರೊಂದಿಗೆ ಮಾತನಾಡಿ, ಮಕ್ಕಳ ಸವರ್ಾಂಗೀಣ ವಿಕಾಸದಲ್ಲಿ ನಿಮ್ಮ ಯೋಗದಾನ ಮಹತ್ವದ್ದು, ಹಾಗಾಗೀ ಕಾಳಜಿ ವಹಿಸಿ ಎಂದು ಸಲಹೆ ನೀಡಿದರು. ಶಾಸಕರ ಈ ಆಕಸ್ಮಿಕ ಬೇಸಿಗೆ ಕ್ಷೇತ್ರ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 