ವಕೀಲರ ದಿನಾಚರಣೆ: ಹಿರಿಯ ವಕೀಲರ ಅಭಿನಂದನ ಸನ್ಮಾನ
Lawyers' Day: A tribute to senior lawyers
ವಕೀಲರ ದಿನಾಚರಣೆ: ಹಿರಿಯ ವಕೀಲರ ಅಭಿನಂದನ ಸನ್ಮಾನ
ರಾಣೇಬೆನ್ನೂರು 13: ಇಲ್ಲಿನ ವಕೀಲರ ಸಂಘದಲ್ಲಿ, ವಕೀಲರ ದಿನಾಚರಣೆ ಸಮಾರಂಭವು ಅದ್ದೂರಿಯಾಗಿ ನೆರವೇರಿತು. ಸಮಾರಂಭದಲ್ಲಿ ವಕೀಲರ ದಿನಾಚರಣೆ ನಿಮಿತ್ತ, ಸಂಘದ ಹಿರಿಯ ಸದಸ್ಯರು ಮತ್ತು ಮಾರ್ಗದರ್ಶಕ ನ್ಯಾಯವಾದಿಗಳಾದ, ಆರ್. ಬಿ.ಸೂರಟೂರ, ಎಸ್.ಎಸ್. ರಾಮಲಿಂಗಣ್ಣನವರ, ಕೆ. ಶಿವಲಿಂಗಪ್ಪ, ಅಶೋಕ ಕುಮಾರ ಎಂ.ನಾಯ್ಕ್,ಸಿ. ಎನ್. ಶಿವಪೂಜಿ, ಕೆ.ಎನ್
ಕೋರಧಾನ್ಯಮಠ,ಎಸ್. ಸಿ.ಹುಲ್ಮನಿ, ವೈ.ಹೆಚ್. ಬಾನುವಳ್ಳಿ, ಕೆ.ಎನ್. ದೇಶಪಾಂಡೆ, ಸೇರಿದಂತೆ ಇತರರನ್ನು ಅಭಿನಂದಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ, ಬಿ.ಹೆಚ್. ಬುರುಡಿಕಟ್ಟಿ, ಕಾರ್ಯದರ್ಶಿ ಎನ್. ಎಂ. ಡೊಂಬರ, ಎಲ್.ಎಫ್. ಕೆಂಗೊಂಡ, ಸಂತೋಷ ಬಣಕಾರ, ಮೋಹನ ಬೇಲೂರ, ಬಿ. ನಾಗೇಂದ್ರ್ಪ, ಶಿವರಾಜ ಕುಸಗೂರ, ಪೃಥ್ವಿರಾಜ್ ದೊಡ್ಡಗೌಡ್ರು, ಆರ್. ಜೆ. ಪಾಟೀಲ್, ಚನ್ನಬಸಪ್ಪ ಬುರಡಿಕಟ್ಟಿ, ಸತೀಶ್ ಮಾಗನೂರ,ಮತ್ತಿತರರು ಉಪಸ್ಥಿತರಿದ್ದರು.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 