ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಕೈ ಬಿಡಿ: ಗದಗ್
Leave decision to close university: Gadag
ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಕೈ ಬಿಡಿ: ಗದಗ್
ಕೊಪ್ಪಳ 03: ಒಂಭತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ತೀರ್ಮಾನ ಕೈ ಬಿಡಿ. ಸಿಪಿಐಎಂ ಆಗ್ರಹ. ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣ ಎದುರು ಕನಕದಾಸ ವೃತ್ತ ಬಳಿ. ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳು ನಿರುಪಾದಿ ಬೆಣಕಲ್. ಜಿಲ್ಲಾ ಸಮಿತಿ ಸದಸ್ಯರು ಸುಂಕಪ್ಪ ಗದಗ್ ಖಾಸಿಂಸಾಬ್ ಸರ್ದಾರ್ ಮಂಜುನಾಥ್ ಡಗ್ಗಿ ಹುಲಿಗೆಮ್ಮ ಜಿ. ಬಸವರಾಜ ಎ ಪಕ್ಷದ ಸದಸ್ಯರು. ಹುಲಗಪ್ಪ ಗೋಕಾವಿ ಪಕೀರಮ್ಮ ಮಿರಗನತಂಡಿ ಶಾಂತಮ್ಮ ಬೆಂಗಳೂರಮನಿ. ರಾಮಣ್ಣ ದೊಡ್ಡಮನಿ. ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 