ಸಂಪನ್ಮೂಲ ಶಿಕ್ಷಕರಿಂದ ಉಪನ್ಯಾಸ ಕಾರ್ಯಕ್ರಮ
Lecture program by resource teacher
ತಾಳಿಕೋಟಿ 11: ಭೋಗೇಶ್ವರ ಪ್ರೌಢಶಾಲೆಯ ಹಿಂದಿ ವಿಷಯ ಶಿಕ್ಷಕರಾದ ಡಿ.ಡಿ.ಲಮಾಣಿಯವರು ಬುಧವಾರ ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಹಿಂದಿ ವಿಷಯ ಕುರಿತು ಪರೀಕ್ಷಾ ತಯಾರಿ ಹಾಗೂ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದುಕೊಳ್ಳವುದರ ಕುರಿತು ಉಪನ್ಯಾಸ ನೀಡಿದರು. ಈ ಸಮಯದಲ್ಲಿ ಪ್ರಾಚಾರ್ಯ ಎಸ್ ಬಿ ಮಂಗ್ಯಾಳ, ಮುಖ್ಯ ಗುರುಗಳಾದ ಅಶೋಕ ಕಟ್ಟಿ, ಹಿಂದಿ ಶಿಕ್ಷಕ ಬಿ ಐ ಹಿರೇಹೊಳಿ, ದೈಹಿಕ ಶಿಕ್ಷಕ ಎಂ.ಎಸ್.ರಾಯಗೊಂಡ, ಫಾರೂಕ ಸರ್ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 