ಉಪನ್ಯಾಸಕ ನಿಸಾರ್ ಅಹಮದ್ ದಂಪತಿಗಳಿಗೆ ಸನ್ಮಾನ
Lecturer Nisar Ahmed honors the couple
ಉಪನ್ಯಾಸಕ ನಿಸಾರ್ ಅಹಮದ್ ದಂಪತಿಗಳಿಗೆ ಸನ್ಮಾನ
ಕೊಪ್ಪಳ 16 : ನಗರದ ಜಿಲ್ಲಾ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ರವಿವಾರದಂದು ಜರುಗಿದ ಉರ್ದು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಹಾಗೂ ಗುರು ವಂದನ ಕಾರ್ಯಕ್ರಮದಲ್ಲಿ ವಿಶೇಷ ಆಮಂತ್ರಿಕರಾಗಿ ಪಾಲ್ಗೊಂಡಿದ್ದ ವಿಜಯನಗರ ಜಿಲ್ಲೆಯ ಕಮಲಾಪುರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ನಿಸಾರ್ ಅಹಮದ್ ಮತ್ತು ಅವರ ಪತ್ನಿ ಶ್ರೀಮತಿ ಸೈಯದಾ ಫಾತಿಮಾ ಕೌಸರ್ ರವರಿಗೆ ಉರ್ದು ಸಹಪಾಠಿ ಸ್ನೇಹ ಬಳಗದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು,ಈ ಸಂದರ್ಭದಲ್ಲಿ ಚಿತ್ರದುರ್ಗದ ಹಿರಿಯ ಗುರುಗಳಾದ ಸೈಯದ್ ಸಾದತುಲ್ಲಾ ಮತ್ತು ಮೈಸೂರಿನ ಹಿರಿಯ ಗುರುಗಳಾದ ರಹಮತುಲ್ಲಾ ಶರೀಫ್ ಪಾಲ್ಗೊಂಡಿದ್ದರು ,ಅಲ್ಲದೆ ಕಾರ್ಯಕ್ರಮ ಸಂಘಟಕ ದ ಸದಸ್ಯರು ಹಾಗೂ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಹ ಪಾಲ್ಗೊಂಡಿದ್ದರು,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 