ರೈತರಲ್ಲಿ ಆತಂಕ ಮೂಡಿಸಿದ ಚಿರತೆ ಓಡಾಟ
Leopard chase causes panic among farmers
ರೈತರಲ್ಲಿ ಆತಂಕ ಮೂಡಿಸಿದ ಚಿರತೆ ಓಡಾಟ
ಶಿಗ್ಗಾವಿ 16: ಪಟ್ಟಣದ ತಹಶೀಲ್ದಾರ್ ಕಚೇರಿ ಸಮೀಪದ ತೋಟ ಹಾಗೂ ಹೊಲಗಳಲ್ಲಿ ಚಿರತೆ ಕಂಡುಬಂದಿದ್ದು ಅದು ಮರಿ ಕೂಡಾ ಹಾಕಿದೆ ಎನ್ನಲಾಗಿದೆ. ಇದನ್ನು ತಕ್ಷಣವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ರವಾನಿಸಬೇಕು ಎಂದು ದುಂಡಶಿ ವಲಯ ಅರಣ್ಯಾಧಿಕಾರಿ ಮಲ್ಲಪ್ಪ ಅವರಿಗೆ ರೈತ ಮುಖಂಡೆ ಸಂಜನಾ ರಾಯ್ಕರ್ ನೇತೃತ್ವದಲ್ಲಿ ಸುತ್ತಮುತ್ತಲಿನ ರೈತರು ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ಶಿಗ್ಗಾವಿ ಪಟ್ಟದ ಹೊರವಲಯದ ತೋಟದಲ್ಲಿ ಸುಮಾರು ದಿನಗಳಿಂದ ಚಿರತೆಯಿ ಕಂಡು ಬಂದಿದ್ದು, ಅದು ಇದೀಗ ಮರಿ ಹಾಕಿದ್ದರಿಂದ ರೈತರು ಹಾಗೂ ಕೃಷಿ ಕರ್ಮಿಕರು ಭಯಗೊಂಡು ಕೆಲಸ ಮಾಡುವದನ್ನು ನಿಲ್ಲಿಸಿದ್ದಾರೆ. ಇದರಿಂದ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ತಕ್ಷಣ ಅರಣ್ಯ ಪ್ರದೇಶಕ್ಕೆ ಚಿರತೆ ಹಿಡಿದು ಕಳಿಸಬೇಕು ಎಂದು ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 