ಕೇಂದ್ರದ ಮಲತಾಯಿ ಧೋರಣೆ ನಿಲ್ಲಲಿ: ಡಾ. ಪ್ರಭುಗೌಡ

ಕೇಂದ್ರದ ಮಲತಾಯಿ ಧೋರಣೆ ನಿಲ್ಲಲಿ: ಡಾ. ಪ್ರಭುಗೌಡ  Let the center's stepmother attitude stop: Dr. Prabhu Gowda


 ದೇವರ ಹಿಪ್ಪರಗಿ 01; ಕೇಂದ್ರದ ಬಿಜೆಪಿ ಸರಕಾರ ರಾಜ್ಯದ ಮೇಲೆ ತನ್ನ ಮಲತಾಯಿ ಧೋರಣೆಯನ್ನು ಮುಂದುವರೆಸಿದೆ.ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ. ನಮ್ಮ ಒಕ್ಕೂಟ ವ್ಯವಸ್ಥೆಯು ಬಲಿಷ್ಠವಾಗಿರಬೇಕೆಂದರೆ ಕೇಂದ್ರ ಸರ್ಕಾರವು ತಾರತಮ್ಯರಹಿತ, ನ್ಯಾಯಸಮ್ಮತ, ಪಾರದರ್ಶಕ ನೀತಿಯನ್ನು ತನ್ನದಾಗಿಸಿಕೊಳ್ಳಬೇಕು, ರೈತರು ಕಣ್ಣೀರು ಹಾಕುವಂತಾಗಿದೆ, ನಿರುದ್ಯೋಗ ತಾಂಡವಾಡುತ್ತಿದೆ ಉದ್ಯೋಗ ಸೃಷ್ಟಿಯ ಬಗ್ಗೆ ಬಜೆಟ್ಟಿನಲ್ಲಿ ಯಾವುದೇ ಕ್ರಮ ಇಲ, ರಾಜ್ಯದ ಸಂಸದರು ಈ ಕುರಿತು ಯಾವುದೇ ಚಕಾರ ಎತ್ತದೇ ಇರುವುದು ವಿಷಾದಕರ ಒಟ್ಟಾರೆ ನಿರಾಶಾದಾಯಕ ಬಜೆಟ್ ಆಗಿದೆ.-ಡಾ. ಪ್ರಭುಗೌಡ ಲಿಂಗದಳ್ಳಿ (ಚಬನೂರ). ದೇವರಹಿಪ್ಪರಗಿ ಉಸ್ತುವಾರಿ ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಬೆಂಗಳೂರು.