ಪುರಾಣ-ಪ್ರವಚನ ಆಲಿಕೆಯಿಂದ ಜೀವನ ಪಾವನ: ಕಣವಿ
ಶಿರಸಂಗಿ 06: ಭಜನೆ, ಕೀರ್ತನೆ ಹಾಗೂ ಪುರಾಣ-ಪ್ರವಚನ ಆಲಿಸುವದರಿಂದ ಜೀವನ ಪಾವನವಾಗುತ್ತದೆ ಎಂದು ತಾಪಂ ಸದಸ್ಯ ಮಹಾರಾಜ ಕಣವಿ ಹೇಳಿದರು.
ಸಮೀಪದ ಕಲ್ಲಾಪೂರ ಗ್ರಾಮದ ಕಲ್ಮೇಶ್ವರ ಜಿಣರ್ೋದ್ಧಾರ ಕಮೀಟಿ ವತಿಯಿಂದ ಕಲ್ಮೇಶ್ವರ ರಂಗ ಮಂದಿರದಲ್ಲಿ ಶಿವರಾತ್ರಿ ಅಂಗವಾಗಿ ಮಂಗಳವಾರ ರಾತ್ರಿ ಆಯೋಜಿಸಿದ್ದ ಭಾರೀ ಭಜನಾ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಜಾತಿ, ಮತ, ಪಂಥ ಎನ್ನದೆ ಪ್ರತಿಯೊಬ್ಬರ ಜೀವಸಬೇಕು. ಧರ್ಮದ ತಳಹದಿ ಮೇಲೆ ನಿಲ್ಲಬೇಕು ಎಂದರು. ಗುರುಪಾಧಯ್ಯ ಹಿರೇಮಠ ಸಾನಿಧ್ಯ ವಹಿಸಿದ್ದರು. ಟ್ರಸ್ಟ್ ಕಮೀಟಿ ಅಧ್ಯಕ್ಷ ಫಕೀರಪ್ಪ ಓಗಳಾಪೂರ ಅಧ್ಯಕ್ಷತೆ ವಹಿಸಿದ್ದರು.
ಗ್ರಾಪಂ ಸದಸ್ಯ ಈರಯ್ಯ ಶಿವಪ್ಪಯ್ಯನಮಠ, ವಿ.ವಿ. ವೀರನಗೌಡ್ರ, ನಿಂಗಪ್ಪ ಭಾಗನ್ನವರ, ಹನುಮಥ ಪೂಜಾರ, ಬಸಪ್ಪ ಓಗಳಾಪೂರ, ಶಂಕ್ರೇಪ್ಪ ಚಿಕ್ಕುಂಬಿ, ಮಲ್ಲಿಕಾಜರ್ುನ ಗೊರವನಕೊಳ್ಳ, ಸಿದ್ದು ಜಂಗನ್ನವರ, ರುದ್ರಗೌಡ ಪಾಟೀಲ, ಮಾರುತಿ ಪೋತರಾಜ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು. ರಾಯಣ್ಣ ಕಣವಿ ನಿರೂಪಿಸಿದರು ವೀರಣ್ಣ ವೀರನಗೌಡ್ರ ವಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 