ಲಿಂಗರಾಜರ ಜಯಂತಿ ಆಚರಣೆ
ಲೋಕದರ್ಶನವರದಿ
ರಾಯಬಾಗ10: ಸ್ಥಳೀಯ ಕೆ.ಎಲ್.ಇ. ಸಂಸ್ಥೆಯ ಮಲಗೌಡ ಪಾಟೀಲ ಪದವಿ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಗುರುವಾರ ತ್ಯಾಗವೀರ ಶಿರಸಂಗಿ ಲಿಂಗರಾಜರ 158 ನೇ ಜಯಂತಿಯನ್ನು ಆಚರಿಸಲಾಯಿತು.
ಉಪನ್ಯಾಸಕರಾಗಿ ಆಗಮಿಸಿದ್ದ ಪ್ರೋ ಎಮ್. ಎಸ್. ಉಜ್ಜೈನಿಮಠ ಅವರು, ತ್ಯಾಗವೀರ ಲಿಂಗರಾಜರ ಬಾಲ್ಯ ಜೀವನ ಹಾಗೂ ಉತ್ತರ ಕನರ್ಾಟಕದ ಶೈಕ್ಷಣಿಕ, ಸಾಮಾಜಿಕ, ಆಥರ್ಿಕ ರಂಗಗಳಲ್ಲಿ ಕ್ರಾಂತಿಯನ್ನು ಉಂಟು ಮಾಡಿದರು ಬಗ್ಗೆ ವಿದ್ಯಾಥರ್ಿಗಳಿಗೆ ತಿಳಿಸಿದರು.
ಅತಿಥಿಗಳಾಗಿ ಸ್ಥಳೀಯ ಆಡಳಿತ ಮಂಡಳಿ ಚೆರಮನ್ ಪರಗೌಡ ಪಾಟೀಲ, ಶೈಲೇಂದ್ರ ಪಾಟೀಲ, ರಾಮಚಂದ್ರ ನಿಶಾಂದಾರ, ಸಂಗಣ್ಣಾ ದತ್ತವಾಡೆ ಆಗಮಿಸಿದ್ದರು. ಪ್ರಾಚಾರ್ಯ ಪ್ರೋ ಆರ್. ವಿ. ಪಾಟೀಲ ಅಧ್ಯಕ್ಷತೆಯನ್ನು ವಹಿಸಿದ್ದರು.
ಎ. ಎನ್. ಡಾಂಗೆ ನಿರೂಪಿಸಿದರು, ಆರ್. ಎಸ್. ಬುಗಡಿಕಟ್ಟಿ ವಂದಿಸಿದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 