ಕಬ್ಬು ಬೆಳೆಗಾರರ ಹೋರಾಟಕ್ಕೆ ಲಿಂಗಾಯತ ಮಠಾಧೀಶರ ಮತ್ತು ಮಹಾಸಭಾ ಬೆಂಬಲ
Lingayat Mathadhishar and Mahasabha support the sugarcane farmers' struggle
ಬೆಳಗಾವಿ, 06 ; ಸಕ್ಕರೆ ಕಾರ್ಖಾನೆಗಳಿಂದ ಪ್ರತಿ ಟನ್ನಿಗೆ ಯೋಗ್ಯ ಬೆಲೆ ನಿಗದಿ ಪಡಿಸಬೇಕೆಂದು ಹಿರೇಬಾಗೇವಾಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇಂದು ಲಿಂಗಾಯತ ಮಠಾದೀಶರು ಹಾಗೂ ಜಾಗತಿಕ ಲಿಂಗಾಯತ ಮಹಾಸಭಾದ ಪಧಾದಿಕಾರಿಗಳು ಭಾಗವಹಿಸಿ ಬೆಂಬಲ ಸೂಚಿಸಿದರು. ಬೆಳಗಾವಿಯ ನಾಗನೂರ ರುದ್ರಾಕ್ಷಿಮಠದ ಪೂಜ್ಯ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು, ಹಂದಿಗುಂದದ ಪೂಜ್ಯ ಶಿವಾನಂದ ಮಹಾಸ್ವಾಮಿಗಳು, ಶೇಗುಣಿಸಿಯ ಪೂಜ್ಯ ಮಹಾಂತ ಪ್ರಭುಸ್ವಾಮಿಗಳು, ಅರಳಿಕಟ್ಟಿ ಪೂಜ್ಯರು, ಶಿವಬಸವ ದೇವರು ಹಾಗೂ ಸಿದ್ಧಬಸವ ಸ್ವಾಮಿಗಳು ಭಾಗವಹಿಸಿದ್ದರು. ಜಾಗತಿಕ ಲಿಂಗಾಯತ ಮಹಾಸಭಾದಿಂದ ಜಿಲ್ಲಾ ಅಧ್ಯಕ್ಷರು ಹಾಗೂ ನ್ಯಾಯವಾದಿಗಳಾದ ಶ್ರೀಬಸವರಾಜ ರೊಟ್ಟಿ, ಶ್ರೀ ಮೋಹನ ಗುಂಡ್ಲೂರ, ಶ್ರೀ ಸಿ ಎಂ ಬೂದಿಹಾಳ, ಶ್ರೀ ಮುರಿಗೆಪ್ಪ ಬಾಳಿ, ಶ್ರೀ ಎಫ್ ಆರ್ ಪಾಟೀಲ ಶ್ರೀ ಬಿ ಜಿ ವಾಲಿ ಇಟಗಿ ಹಾಗೂ ಪಧಾದಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 