ಕಬ್ಬು ಬೆಳೆಗಾರರ ಹೋರಾಟಕ್ಕೆ ಲಿಂಗಾಯತ ಮಠಾಧೀಶರ ಮತ್ತು ಮಹಾಸಭಾ ಬೆಂಬಲ
Lingayat Mathadhishar and Mahasabha support the sugarcane farmers' struggle
ಬೆಳಗಾವಿ, 06 ; ಸಕ್ಕರೆ ಕಾರ್ಖಾನೆಗಳಿಂದ ಪ್ರತಿ ಟನ್ನಿಗೆ ಯೋಗ್ಯ ಬೆಲೆ ನಿಗದಿ ಪಡಿಸಬೇಕೆಂದು ಹಿರೇಬಾಗೇವಾಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇಂದು ಲಿಂಗಾಯತ ಮಠಾದೀಶರು ಹಾಗೂ ಜಾಗತಿಕ ಲಿಂಗಾಯತ ಮಹಾಸಭಾದ ಪಧಾದಿಕಾರಿಗಳು ಭಾಗವಹಿಸಿ ಬೆಂಬಲ ಸೂಚಿಸಿದರು. ಬೆಳಗಾವಿಯ ನಾಗನೂರ ರುದ್ರಾಕ್ಷಿಮಠದ ಪೂಜ್ಯ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು, ಹಂದಿಗುಂದದ ಪೂಜ್ಯ ಶಿವಾನಂದ ಮಹಾಸ್ವಾಮಿಗಳು, ಶೇಗುಣಿಸಿಯ ಪೂಜ್ಯ ಮಹಾಂತ ಪ್ರಭುಸ್ವಾಮಿಗಳು, ಅರಳಿಕಟ್ಟಿ ಪೂಜ್ಯರು, ಶಿವಬಸವ ದೇವರು ಹಾಗೂ ಸಿದ್ಧಬಸವ ಸ್ವಾಮಿಗಳು ಭಾಗವಹಿಸಿದ್ದರು. ಜಾಗತಿಕ ಲಿಂಗಾಯತ ಮಹಾಸಭಾದಿಂದ ಜಿಲ್ಲಾ ಅಧ್ಯಕ್ಷರು ಹಾಗೂ ನ್ಯಾಯವಾದಿಗಳಾದ ಶ್ರೀಬಸವರಾಜ ರೊಟ್ಟಿ, ಶ್ರೀ ಮೋಹನ ಗುಂಡ್ಲೂರ, ಶ್ರೀ ಸಿ ಎಂ ಬೂದಿಹಾಳ, ಶ್ರೀ ಮುರಿಗೆಪ್ಪ ಬಾಳಿ, ಶ್ರೀ ಎಫ್ ಆರ್ ಪಾಟೀಲ ಶ್ರೀ ಬಿ ಜಿ ವಾಲಿ ಇಟಗಿ ಹಾಗೂ ಪಧಾದಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 