ಕಬ್ಬು ಬೆಳೆಗಾರರ ಹೋರಾಟಕ್ಕೆ ಲಿಂಗಾಯತ ಮಠಾಧೀಶರ ಮತ್ತು ಮಹಾಸಭಾ ಬೆಂಬಲ
Lingayat Mathadhishar and Mahasabha support the sugarcane farmers' struggle
ಬೆಳಗಾವಿ, 06 ; ಸಕ್ಕರೆ ಕಾರ್ಖಾನೆಗಳಿಂದ ಪ್ರತಿ ಟನ್ನಿಗೆ ಯೋಗ್ಯ ಬೆಲೆ ನಿಗದಿ ಪಡಿಸಬೇಕೆಂದು ಹಿರೇಬಾಗೇವಾಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇಂದು ಲಿಂಗಾಯತ ಮಠಾದೀಶರು ಹಾಗೂ ಜಾಗತಿಕ ಲಿಂಗಾಯತ ಮಹಾಸಭಾದ ಪಧಾದಿಕಾರಿಗಳು ಭಾಗವಹಿಸಿ ಬೆಂಬಲ ಸೂಚಿಸಿದರು. ಬೆಳಗಾವಿಯ ನಾಗನೂರ ರುದ್ರಾಕ್ಷಿಮಠದ ಪೂಜ್ಯ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು, ಹಂದಿಗುಂದದ ಪೂಜ್ಯ ಶಿವಾನಂದ ಮಹಾಸ್ವಾಮಿಗಳು, ಶೇಗುಣಿಸಿಯ ಪೂಜ್ಯ ಮಹಾಂತ ಪ್ರಭುಸ್ವಾಮಿಗಳು, ಅರಳಿಕಟ್ಟಿ ಪೂಜ್ಯರು, ಶಿವಬಸವ ದೇವರು ಹಾಗೂ ಸಿದ್ಧಬಸವ ಸ್ವಾಮಿಗಳು ಭಾಗವಹಿಸಿದ್ದರು. ಜಾಗತಿಕ ಲಿಂಗಾಯತ ಮಹಾಸಭಾದಿಂದ ಜಿಲ್ಲಾ ಅಧ್ಯಕ್ಷರು ಹಾಗೂ ನ್ಯಾಯವಾದಿಗಳಾದ ಶ್ರೀಬಸವರಾಜ ರೊಟ್ಟಿ, ಶ್ರೀ ಮೋಹನ ಗುಂಡ್ಲೂರ, ಶ್ರೀ ಸಿ ಎಂ ಬೂದಿಹಾಳ, ಶ್ರೀ ಮುರಿಗೆಪ್ಪ ಬಾಳಿ, ಶ್ರೀ ಎಫ್ ಆರ್ ಪಾಟೀಲ ಶ್ರೀ ಬಿ ಜಿ ವಾಲಿ ಇಟಗಿ ಹಾಗೂ ಪಧಾದಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 