ಲಿಂಗಾಯತ ಸಮಾಜದ ಉಪಾಧ್ಯಕ್ಷ ಅಣ್ಣಾಸಾಹೇಬ ಪರ್ವತರಾವ್ ವಿಧಿವಶ
Lingayat Samaj Vice President Annasaheb Parvatarao passed away
ಲಿಂಗಾಯತ ಸಮಾಜದ ಉಪಾಧ್ಯಕ್ಷ ಅಣ್ಣಾಸಾಹೇಬ ಪರ್ವತರಾವ್ ವಿಧಿವಶ
ಸಂಕೇಶ್ವರ 25: ಪಟ್ಟಣದ ಉದ್ಯಮಿ ಹಾಗೂ ವೀರಶೈವ ಲಿಂಗಾಯತ ಸಮಾಜದ ಉಪಾಧ್ಯಕ್ಷರಾಗಿದ್ದ ಅಣ್ಣಾಸಾಹೇಬ ಬಾಬುರಾವ್ ಪರ್ವತರಾವ್ ಅವರು ಶನಿವಾರ ಮಧ್ಯಾಹ್ನ ನಿಧನ ಹೊಂದಿದರು.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಅಣ್ಣಾಸಾಹೇಬ ಪರ್ವರಾವ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಶನಿವಾರ ಮಧ್ಯಾಹ್ನ ಅವರು ನಿಧನ ಹೊಂದಿದ್ದಾರೆ. ಮೃತರು ಶ್ರೀ ದುರದುಂಡೀಶ್ವರ ಅರ್ಬನ್ ಬ್ಯಾಂಕಿನ ಮಾಜಿ ಚೇರಮನ್ ರಾಗಿ, ಪುರಸಭೆ ಸದಸ್ಯ ರಾಗಿ ಕೆಲಸ ಮಾಡಿದ್ದರು.
ಮೃತರ ಅಂತ್ಯಕ್ರಿಯೆ ಶನಿವಾರ ಸಂಜೆ 5 ಗಂಟೆಗೆ ಚಿಕಾಲಗುಡ್ಡದ ಅವರ ತೋಟದಲ್ಲಿ ನಡೆಯಿತು. ಮೃತರು ತಮ್ಮ ಹಿಂದೆ ಪತ್ನಿ, ಮೂವರು ಪುತ್ರರು, ಸೋಸೆಯಂದಿರು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 