ಸಂಸ್ಕೃತಿಕ, ಸ್ಪಧರ್ೆ ನಡೆಸುವಲ್ಲಿ ಲಿಂಗಾಯತ ಮಹಿಳಾ ಸಮಾಜ ಯಶ್ವಿಸಿ ಪಾತ್ರವಹಿಸಿದೆ: ಅನೀತಾ ದೇಸಾಯಿ
ಬೆಳಗಾವಿ: ಸಂಸ್ಕೃತಿಕ, ಸ್ಪಧರ್ೆಯಂತಹ ಕಾರ್ಯಕ್ರಮಗಳು ಮರೆಯಾಗದೆ ನಡೆದರೆ ಮಾತ್ರ ಸಂಸ್ಕೃತಿ ಎಂಬುವದು ನಾಡಿನಲ್ಲಿ ಉಳಿತ್ತದೆ. ಇಂತಹ ಕಾರ್ಯವನ್ನು ಮಾಡುವಲ್ಲಿ ಲಿಂಗಾಯತ ಮಹಿಳಾ ಸಮಾಜ ಯಶ್ವಿಸಿ ಪಾತ್ರವಹಿಸುತ್ತಿದೆ ಎಂದು ಲಿಂಗಾಯತ ಮಹಿಳಾ ಸಮಾಜದ ಅಧ್ಯಕ್ಷೇ ಅನೀತಾ ದೇಸಾಯಿ ಹೇಳಿದರು.
ಗುರುವಾರ ಸ್ಥಳೀಯ ಶಿವಬಸವ ನಗರದ ಲಿಂಗಾಯತ ಸಭಾ ಭವನದಲ್ಲಿ ಲೋಕದರ್ಶನ ಪತ್ರಿಕೆಯು ಲೇಖಕಿಯರ ವತಿಯಿಂದ ಆಯೋಜಿಸಲಾಗಿದ್ದ ಲಿಂಗಾಯತ ಮಹಿಳಾ ಸಮಾಜದ ಸಾಂಸ್ಕೃತಿಕ ಹಸ್ತ ಕಲಾ ಪ್ರಾತ್ಯಕ್ಷತೆ ಮತ್ತು ಕಥಾ ಕಥನ ನೆರವೆರಿಸಿ ಮಾತನಾಡಿ ಕಥಾ ಕಥನ ಸ್ಪಧರ್ೆಯಲ್ಲಿ ಬಹುಮಾನ ಗಳಿಸಿದ ಭಾರತಿ ತೋರಗಲ್ಲ, ಹೀರಾ ಚಾಗ್ಲಾ, ರಾಜೇಶ್ವರಿ ಹೀರೆಮಠ ಮತ್ತು ಆಶಾ ಸಂಸುದ್ದಿಯವರಿಗೆ ಗೌರವ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಲಲಿತಾ ಪಾಟೀಲ ನಿರೂಪಿಸಿ ವಂದಿಸಿದರು. ಕಾರ್ಯದಶರ್ಿ ಪತ್ರಿಭಾ ಕಳ್ಳಿಮಠ , ಲಿಂಗಾಯತ ಮಹಿಳಾ ಸಮಾಜದ ಸದಸ್ಯರು ಉಪಸ್ಥಿತರಿದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 