ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರಿಂದ ಜಿಲ್ಲಾ ಆಸ್ಪತ್ರೆ ಭೇಟಿ ಪರೀಶೀಲನೆ
Lokayukta Justice B.S. Patil visits and inspects the district hospital
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರಿಂದ ಜಿಲ್ಲಾ ಆಸ್ಪತ್ರೆ ಭೇಟಿ ಪರೀಶೀಲನೆ
ಬೆಳಗಾವಿ, ಆ.06: ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ ಅವರು ಬುಧವಾರ (ಆ.6) ನಗರದಲ್ಲಿನ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರೀಶೀಲಿಸಿದರು. ಈ ಸಂಧರ್ಬದಲ್ಲಿ ಆಸ್ಪತ್ರೆಯ ಜೌಷಧ ಉಗ್ರಾಣ ಸೇರಿದಂತೆ ವಿವಿಧ ವಿಭಾಗಗಳಿಗೆ ಭೆಟಿ ನೀಡಿ ಪರೀಶೀಲಿಸಿ ಮಾಹಿತಿ ಪಡೆದರು.
ಲೋಕಾಯುಕ್ತ ನ್ಯಾಯ ಮೂರ್ತಿಗಳಾದ ಬಿ.ಎಸ್.ಪಾಟೀಲ ಅವರ ನೇತೃತ್ವದಲ್ಲಿ ಅಪರ ನಿಬಂಧಕರುಗಳಾದ ಪ್ರಕಾಶ ನಾಡಿಗೇರ, ಸಿ.ರಾಜಶೇಖರ, ರಮಾಕಾಂತ ಚೌವೆನ, ಶುಭವೀರ ಜೈನ್ ಅವರುಗಳು ತಂಡಗಳಾಗಿ ಉಪನೊಂದಣಾಧಿಕಾರಿಗಳ ಕಚೇರಿ, ಭೂ ದಾಖಲೆಗಳ ಜಂಟಿ ನಿರ್ದೆಶಕರ, ಉಪನಿರ್ದೆಶಕರ ಕಚೇರಿ ಸೇರಿದಂತೆ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಪರೀಶೀಲಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 