ಎಮ್. ಆರ್.ಎನ್ ಸೌಹಾರ್ದ ಪತ್ತಿನ ಸಂಘದ ಶಾಖೆ ಉದ್ಘಾಟನೆ
M. Inauguration of branch of RN Souharda Pattina Sangh
ಎಮ್. ಆರ್.ಎನ್ ಸೌಹಾರ್ದ ಪತ್ತಿನ ಸಂಘದ ಶಾಖೆ ಉದ್ಘಾಟನೆ
ರಾಯಬಾಗ 27: ಜಮಖಂಡಿಯ ವಿಶಾಲ (ಎಮ್. ಆರ್.ಎನ್) ಸೌಹಾರ್ದ ಪತ್ತಿನ ಸಹಕಾರಿ ಸಂಘದ 7ನೇ ಶಾಖೆಯನ್ನು ಬುಧವಾರ ಉದ್ಘಾಟಿಸಲಾಯಿತು.
ಅಧ್ಯಕ್ಷ ಸಂಗಮೇಶ್ ನಿರಾನಿ ಹಾಗೂ ಉಪಾಧ್ಯಕ್ಷ ಹೊಳಬಸಪ್ಪ ಬಾಳಶೆಟ್ಟಿ ಇವರ ನೇತೃತ್ವದಲ್ಲಿ ಯಶಸ್ಸಿಯಾಗಿ ಮುನ್ನಡೆಯುತ್ತಿರುವ ವಿಶಾಲ (ಎಮ್. ಆರ್.ಎನ್) ಸೌಹಾರ್ದ ಪತ್ತಿನ ಸಹಕಾರಿ ಸಂಘವು, ಇಂದು ರಾಯಬಾಗ ಪಟ್ಟಣದಲ್ಲಿ 7ನೇ ಶಾಖೆಯನ್ನು ಪ್ರಾರಂಭಿಸಲಾಗಿದೆ, ಇದರ ಸದುಪಯೋಗವನ್ನು ಪಟ್ಟಣದ ಜನರು ಪಡೆದುಕೊಳ್ಳಬೇಕೆಂದು ಮುಧೋಳ ಶಾಖೆಯ ಡೆಪ್ಯುಟಿ ಜನರಲ್ ಮ್ಯಾನೆಜರ ಹನುಮಂತ ಬಂಡಗಣಿ ಹೇಳಿದರು.
ಜನರಲ್ ಮ್ಯಾನೇಜರ್ ಬಿ.ಜಿ.ಹಿಪ್ಪರಗಿ ಎಮ್.ಎಚ್.ಪತ್ತೆನ್ನವರ, ಪಿ.ಜಿ.ಮೂಡಲಗಿ, ಬಿ. ಆರ್. ನೇಜಿ, ಶಂಕರ ನಾಯಿಕ, ಸಂಜು ಚೌಗಲಾ, ದೀಪಕ ಪಾಟೀಲ, ಸಂಜು ಮಠಪತಿ ಸೇರಿ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 