ಎಂ.ಟಿ. ನೇಮರಾಜ ಅವರಿಗೆ ಸನ್ಮಾನ
ಲೋಕದರ್ಶನ ವರದಿ
ಗದಗ 05: ಇತ್ತೀಚಿಗೆ ಕನರ್ಾಟಕ ರಾಜ್ಯ ಸರಕಾರಿ ನೌಕರ ಸಂಘ ಜಿಲ್ಲಾ ಘಟಕದಿಂದ ಪ್ರಥಮ ಬಾರಿಗೆ ನಗರದಲ್ಲಿ ಏರ್ಪಡಿಸಿದ ವಿಭಾಗಮಟ್ಟದ ಚುನಾಯಿತ ಪ್ರತಿನಿಧಿಗಳ ಸಮಾವೇಶದಲ್ಲಿ ನೌಕರರ ಸಂಘದ ಪ್ರಚಾರ ಸಮಿತಿ ಕಾರ್ಯದಶರ್ಿ ಎಂ.ಟಿ.ನೇಮರಾಜ ಅವರನ್ನು ಸನ್ಮಾನಿಸಲಾಯಿತು.
ನೌಕರರ ಸಂಘದ ರಾಜ್ಯಾಧ್ಯಕ್ಷ ಎಚ್.ಕೆ.ರಾಮು, ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಗುರಿಕಾರ, ನೌಕರರ ಸಂಘದ ಜಿಲ್ಲಾಧ್ಯಕ್ಷ ರವಿ ಗುಂಜಿಕರ, ಸುರೇಶ ಹಳ್ಯಾಳ, ಎಸ್.ಎನ್.ಬಳ್ಳಾರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 