5.30 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಗಣೇಶ ಭೂಮಿ ಪೂಜೆ
MLA Ganesh Bhoomi Puja for road works costing Rs. 5.30 crore
5.30 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಗಣೇಶ ಭೂಮಿ ಪೂಜೆ
ಕಂಪ್ಲಿ 02: ಪಟ್ಟಣದ ಹೊಸ ಬಸ್ ನಿಲ್ದಾಣದ ನಂ10ಮುದ್ದಾಪುರ ರಸ್ತೆಯಲ್ಲಿ 2024-25ನೇಸಾಲಿನ ಮುಖ್ಯಮಂತ್ರಿ ವಿಶೇಷ ಯೋಜನೆ ಅನುದಾನದಲ್ಲಿ ಹೊಸ ಬಸ್ ನಿಲ್ಧಾಣದಿಂದ ನಂ10ಮುದ್ದಾಪುರ ರಸ್ತೆಯಿಂದ ರಾಮಸಾಗರ್ ಕ್ರಾಸ್ ವರೆಗೆ 4ಕೋಟಿ ರೂ ವೆಚ್ಚದಲ್ಲಿ ರಸ್ತೆ ನಿರ್ಮಾಣ ಮತ್ತು ಇಂದಿರಾ ಕ್ಯಾಂಟಿನ್ ಪಕ್ಕದಲ್ಲಿ 2024-25ನೇಸಾಲಿನ 5054 ಅಪ್ಡೇಕ್ಸ 80ಲಕ್ಷ ರೂ ವೆಚ್ಚದಲ್ಲಿ ಕೂಡು ರಸ್ತೆ ನಿರ್ಮಾಣ ಮತ್ತು ರಾಮಸಾಗರ ಗ್ರಾಮದ. ಕೆ.ಕೆ.ಆರ್.ಡಿಯಲ್ಲಿ 50ಲಕ್ಷ ರೂ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಒಟ್ಟು 5ಕೊಟಿ 30ಲಕ್ಷ ರೂಪಾಯಿ ವೆಚ್ಚದಲ್ಲಿ ಶಾಸಕ ಜೆ.ಎನ್.ಗಣೇಶ ಭೂಮಿ ಪೂಜೆ ನೇರವೇರಿಸಿ ನಂತರ ಮಾತನಾಡಿ ಶಾಶ್ವತವಾಗಿ ಕಂಪ್ಲಿ ಕ್ಷೇತ್ರಕ್ಕೆ ಹಗಲು ಇರಳು ಶ್ರಮಿಸಲಾಗುವುದು ಹೃದಯ ಭಾಗವಾಗಿರುವ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು ಈ ಸಂದರ್ಭದಲ್ಲಿ ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಪುರಸಭೆ ಅಧ್ಯಕ್ಷ ಭಟ್ಟ ಪ್ರಸಾದ್, ಸ್ಥಾಯಿ ಸಮಿತಿ ಅಧ್ಯಕ್ವೆ ಎಂ.ಉಸ್ಮಾನ ಸದಸ್ಯರಾದ ಕೆ.ಎಸ್.ಚಾಂದ್ ಬಾಷಾ, ಸಿ.ಆರ್.ಹನುಮಂತ, ಲೊಡ್ಡು ಹೊನ್ನೂರವಲಿ, ಎಪಿಎಂಸಿ ಅಧ್ಯಕ್ಷ ಹಬೀಬ್ ರೆಹಮಾನ್, ಕಂಪ್ಲಿ ಕೇತ್ರ ಯೂತ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಿಯಾಜ್ ಅಹಮ್ಮದ್, ಮುಖಂಡರಾದ ಬಿ.ಸಿದ್ದಪ್ಪ ಕರಿಬಸವನಗೌಡ ಶಿಬಿರಿದಿನ್ನಿ ಗೌಸ್ ಕಟ್ಟೆಬಸವ ಎಂ.ಸುಧೀರ್, ಯಾಲ್ಪಿ ಅಬ್ದುಲ್ ಮುನಾಫ್, ಜಡೆ ಮಹಾದೇವಪ್ಪ ಡಿ.ಹುಲುಗಪ್ಪ ನಿಂಗಪ್ಪ ಬಿ.ಮಹಾದೇವ ಡಿಸ್ ಪ್ರಸಾದ್, ವಿರುಪಾಕ್ಷಿ, ಪರಶುರಾಮ, ಶಶಿಕುಮಾರ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 