ಶಾಸಕ ಗಣೇಶ ಇವರಿಂದ ವಾಲ್ಮೀಕಿ ಜಾತ್ರೆಗೆ ಒಂದು ಲೋಡ್ ಅಕ್ಕಿ ದೇಣಿಗೆ
MLA Ganesh donates a load of rice to Valmiki Fair
ಕಂಪ್ಲಿ 06: ಫೆ.8 ಮತ್ತು 9ರಂದು ವಾಲ್ಮೀಕಿ ಜಾತ್ರೆ ನಡೆಯುವ ಹಿನ್ನಲೆ ಶಾಸಕ ಜೆ.ಎನ್.ಗಣೇಶ ಇವರು ಅನ್ನದಾಸೋಹಕ್ಕಾಗಿ ಒಂದು ಲೋಡ್ ಅಕ್ಕಿಯನ್ನು ದೇಣಿಗೆಯಾಗಿ ಮಿನಿ ಲಾರಿಯ ಮೂಲಕ ಕಂಪ್ಲಿಯಿಂದ ಹರಿಹರದ ರಾಜನಹಳ್ಳಿಯ ವಾಲ್ಮೀಕಿ ಸಂಸ್ಥಾನ ಮಠಕ್ಕೆ ಶುಕ್ರವಾರ ಕಳುಹಿಸಿದರು.
ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಶಾಸಕ ಗಣೇಶ ಅವರ ನಿರ್ದೇಶನದ ಮೇರೆಗೆ ವಾಲ್ಮೀಕಿ ಸಮಾಜದ ಮುಖಂಡರು ಅಕ್ಕಿ ಲೋಡನ್ನು ಕಳುಹಿಸಿಕೊಟ್ಟರು. ಈ ಸಂದರ್ಭದಲ್ಲಿ ಮುಖಂಡರಾದ ಬಿ.ನಾರಾಯಣಪ್ಪ, ಹಾಲ್ಮೋರೋ ಈರಣ್ಣ, ಟ್ಯಾಕ್ಸಿ ಈರಣ್ಣ, ವಾಲ್ಮೀಕಿ ರಾಘವೇಂದ್ರ, ಫ್ಯಾಕ್ಟ್ರಿ ಶೇಖರ್, ಕೊಟ್ಟಾಲ್ ವಿರೇಶ ಹಾಗೂ ಸಮಾಜದ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 