ಶಾಸಕ ಕೃಷ್ಣನಾಯ್ಕ ಜನ್ಮದಿನ : ರೋಗಿಗಳಿಗೆ ಹಣ್ಣು ಹಂಪಲ ವಿತರಣೆ
MLA Krishna Nayak's birthday: Fruits and sweets distributed to patients
ಶಾಸಕ ಕೃಷ್ಣನಾಯ್ಕ ಜನ್ಮದಿನ : ರೋಗಿಗಳಿಗೆ ಹಣ್ಣು ಹಂಪಲ ವಿತರಣೆ
ಹೂವಿನಹಡಗಲಿ 03: ಶಾಸಕರಾದ ಕೃಷ್ಣನಾಯಕ್ ಹುಟ್ಟು ಹಬ್ಬದ ಪ್ರಯುಕ್ತ ಕೃಷ್ಣನಾಯಕ ಅಭಿಮಾನಿ ಬಳಗದಿಂದ ಸೋಮವಾರ ಪಟ್ಟಣದ ಸಾರ್ವಜನಿಕ ಅಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಿಸಲಾಯಿತು. ಈ ವೇಳೆ ಅಭಿಮಾನಿ ಬಳಗದ ಯಲಗಚ್ಚಿನ ಪ್ರಕಾಶ. ಭಾಷಾ.ಶಿವಕುಮಾರ ಪತ್ರಿಮಠ. ವಿ.ಬಿ.ಶಿವಾನಂದ. ಸಂತೋಷ. ಎಸ್.ಎಂ.ಜಾನ್ ಇದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 