ಮಹಿಳೆಯರು ಆರ್ಥಿಕ ವಾಗಿ ಸ್ವಾವಲಂಬಿಗಳಾಗಿ ವೃತ್ತಿ ಕೌಶಲ್ಯದ ಮೂಲಕ ಬದುಕು ರೂಪಿಸಿಕೊಳ್ಳಬೇಕು ಎಂದು ಶಾಸಕ ಕೃಷ್ಣನಾಯಕ
MLA Krishnanayaka says women should become financially independent and build their lives through pr
ಹೂವಿನಹಡಗಲಿ 20: ಹೊಲಿಗೆ ಯಂತ್ರ ಮೂಲಕ ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಮತ್ತು ವೃತ್ತಿ ಕೌಶಲ್ಯದ ಮೂಲಕ ಬದುಕು ರೂಪಿಸಿಕೊಳ್ಳಬೇಕು ಎಂದು ಶಾಸಕ ಕೃಷ್ಣನಾಯಕ ಸಲಹೆ ನೀಡಿದರು. ಪಟ್ಟಣದ ತಾಲೂಕು ಪಂಚಾಯತಿ ಆವರಣದಲ್ಲಿ, ವಿಜಯನಗರ ಜಿಲ್ಲಾ ಪಂಚಾಯತ್ (ಕೈಗಾರಿಕಾ ವಿಭಾಗ) 2025-26ನೇ ಸಾಲಿನ ಯೋಜನೆಯಡಿ, ಕ್ಷೇತ್ರದ ಗ್ರಾಮೀಣ ಭಾಗದ ವೃತ್ತಿನಿರತ ಮಹಿಳಾ ಕುಶಲಕರ್ಮಿಗಳಿಗೆ ಸುಧಾರಿತ ’ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು’ ವಿತರಿಸಿ ಮಾತನಾಡಿದರು. ತಹಶೀಲ್ದಾರರು ಗುರುಬಸವರಾಜ, ತಾ.ಪಂ.ಇಒ ಪರಮೇಶಪ್ಪ ಸೇರಿದಂತೆ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 