ಚೌಡಯ್ಯ ಸಮಾಜದಿಂದ ಶಾಸಕ ನಾಡಗೌಡರಿಗೆ ಸನ್ಮಾನ
MLA Nadagowda honored by Chowdayya Samaj
ತಾಳಿಕೋಟಿ 18: ಪಟ್ಟಣದಲ್ಲಿ ಜರುಗಿದ ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ ಪ್ರತಿಮೆ ಅನಾವರಣ, ನೂತನ ಸಭಾಭವನ ಉದ್ಘಾಟನೆ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಅನುಭವ ಮಂಟಪ ಶಂಕುಸ್ಥಾಪನೆ ಅಂಗವಾಗಿ ಹಮ್ಮಿಕೊಂಡ ಧರ್ಮಸಭೆಯಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಮುದ್ದೇಬಿಹಾಳ ಶಾಸಕರಾದ ಸಿ.ಎಸ್. ನಾರಡಗೌಡ(ಅಪ್ಪಾಜಿ) ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.ಪೂಜ್ಯ ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು, ಮಾಜಿ ಶಾಸಕ ಶರಣಪ್ಪ ಸುಣಗಾರ,ಮೋಹನಕುಮಾರ ಬೆಂಗಳೂರ, ಪ್ರಭುಗೌಡ ಮದರಕಲ್ಲ, ಶಿವಕುಮಾರ ನಾಟೀಕಾರ, ಶಿವಾಜಿ ಮೆಟಗಾರ, ಅಮರೇಶಣ್ಣ ಕಾಮನಕೇರಿ, ಅಂಬಿಗರ ಚೌಡಯ್ಯ ಸಮಾಜದ ತಾಲೂಕ ಅಧ್ಯಕ್ಷ ಪರಶುರಾಮ ತಂಗಡಗಿ, ನ್ಯಾಯವಾದಿ ಎಂ.ಎಸ್.ಜೋಲಿ, ಶಶಿಕಾಂತ ಮೂಕಿಹಾಳ,ರಮೇಶ ಮೂಕಿಹಾಳ ಹಾಗೂ ಗಣ್ಯರು ಹಿರಿಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 