ಶಾಸಕ ನಾಡಗೌಡರಿಂದ ಇ- ಖಾತಾ ಕಾರ್ಯಕ್ರಮಕ್ಕೆ ಚಾಲನೆ
MLA Nadagowda launches e-Khata program
ತಾಳಿಕೋಟಿ 25: ಪಟ್ಟಣದ ಟಿಪ್ಪು ನಗರದಲ್ಲಿ ಶಾಸಕ ಅಪ್ಪಾಜಿ ನಾಡಗೌಡರು ಸರ್ಕಾರದ ಮಹತ್ವಕಾಂಕ್ಷೆಯ ಈ-ಖಾತಾ ಪಡೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ,ಪಿಎಸ್ಐ ಜ್ಯೋತಿ ಖೋತ್, ಮುಖಂಡರಾದ ಪ್ರಭುಗೌಡ ಮದರಕಲ್ಲ,ಸಿದ್ದನಗೌಡ ಪಾಟೀಲ ನಾವದಗಿ,ನೀಲಮ್ಮಗೌಡತಿ ಪಾಟೀಲ, ಸಂಗನಗೌಡ ಅಸ್ಕಿ,ಮಹೆಬೂಬ ಕೆಂಭಾವಿ,ಇಬ್ರಾಹಿಂ ಮನ್ಸೂರ್, ಮೋದಿನಸಾ ನಗಾರ್ಚಿ, ಶಫೀಕ್ ಇನಾಮದಾರ, ಮುರ್ತುಜಾ ಜಮಾದಾರ, ಮಹೆಬೂಬ ಲಾಹೋರಿ, ಇಕ್ಬಾಲ್ ಆಗ್ರಾ, ಜಾವೇದ ಕೆಂಭಾವಿ ಮತ್ತಿತರರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 