ಶಾಸಕ ನಾಡಗೌಡರಿಂದ ಇ- ಖಾತಾ ಕಾರ್ಯಕ್ರಮಕ್ಕೆ ಚಾಲನೆ
MLA Nadagowda launches e-Khata program
ತಾಳಿಕೋಟಿ 25: ಪಟ್ಟಣದ ಟಿಪ್ಪು ನಗರದಲ್ಲಿ ಶಾಸಕ ಅಪ್ಪಾಜಿ ನಾಡಗೌಡರು ಸರ್ಕಾರದ ಮಹತ್ವಕಾಂಕ್ಷೆಯ ಈ-ಖಾತಾ ಪಡೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ,ಪಿಎಸ್ಐ ಜ್ಯೋತಿ ಖೋತ್, ಮುಖಂಡರಾದ ಪ್ರಭುಗೌಡ ಮದರಕಲ್ಲ,ಸಿದ್ದನಗೌಡ ಪಾಟೀಲ ನಾವದಗಿ,ನೀಲಮ್ಮಗೌಡತಿ ಪಾಟೀಲ, ಸಂಗನಗೌಡ ಅಸ್ಕಿ,ಮಹೆಬೂಬ ಕೆಂಭಾವಿ,ಇಬ್ರಾಹಿಂ ಮನ್ಸೂರ್, ಮೋದಿನಸಾ ನಗಾರ್ಚಿ, ಶಫೀಕ್ ಇನಾಮದಾರ, ಮುರ್ತುಜಾ ಜಮಾದಾರ, ಮಹೆಬೂಬ ಲಾಹೋರಿ, ಇಕ್ಬಾಲ್ ಆಗ್ರಾ, ಜಾವೇದ ಕೆಂಭಾವಿ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 