ಮೃತ ವ್ಯಕ್ತಿಯ ಮನೆಗೆ ಶಾಸಕ ನಾಡಗೌಡ ಭೇಟಿ ಸಾಂತ್ವನ
MLA Nadagowda visits the deceased's house to offer condolences
ಮೃತ ವ್ಯಕ್ತಿಯ ಮನೆಗೆ ಶಾಸಕ ನಾಡಗೌಡ ಭೇಟಿ ಸಾಂತ್ವನ
ತಾಳಿಕೋಟಿ 30: ಪಟ್ಟಣದ ಮುಸ್ಲಿಂ ಸಮಾಜದ ಸದಸ್ಯರಾದ ಮಹಮ್ಮದಸಾಬ ಹಾಗೂ ಬಾಬುಸಾಬ ವಠಾರ ಸಹೋದರರು ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿದ ಶಾಸಕ ಅಪ್ಪಾಜಿ ನಾಡಗೌಡರು ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು. ಈ ಸಮಯದಲ್ಲಿ ಕುಟುಂಬದ ಸದಸ್ಯರಾದ ಸಿಕಂದರ ವಠಾರ,ಚಾಂದಸಾಬ ವಠಾರ, ರೆಹಮಾನ್ ವಠಾರ, ರಿಜ್ವಾನ್ ವಠಾರ,ಹುಸೇನ ವಠಾರ, ಮುಖಂಡರಾದ ಎಂ.ಜಿ.ಪಾಟೀಲ, ಸಿದ್ದನಗೌಡ ಪಾಟೀಲ ನಾವದಗಿ,ಪ್ರಭುಗೌಡ ಮದರಕಲ್ಲ, ಸಂಗನಗೌಡ ಅಸ್ಕಿ, ಡಾ.ನಜೀರ ಡಾ.ಅಗರವಾಲ, ಬಸವರಾಜ ಕುಂಬಾರ, ಅನ್ವರ ಹುಣಶ್ಯಾಳ, ಫಿರೋಜ್ ತಾಳಿಕೋಟಿ, ಪಿಎಸ್ಐ ಜ್ಯೋತಿ ಖೋತ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 