ಡಿಜಿಟಲೀಕರಣ ಕೇಂದ್ರಕ್ಕೆ ಶಾಸಕ ಪಠಾಣ ಚಾಲನ
MLA Pathan Drives to Digitization Centre
ಡಿಜಿಟಲೀಕರಣ ಕೇಂದ್ರಕ್ಕೆ ಶಾಸಕ ಪಠಾಣ ಚಾಲನ
ಶಿಗ್ಗಾವಿ 20 : ಪಟ್ಟಣದ ತಾಲೂಕ ಕಛೇರಿಯಲ್ಲಿ ಸರ್ವೇ ಮತ್ತು ನೊಂದಣಿ ಇಲಾಖೆಯ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ ಕೇಂದ್ರಕ್ಕೆ ಶಾಸಕ ಯಾಸೀರಖಾನ ಪಠಾಣ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಭಾರಿ ತಹಶೀಲ್ದಾರ ಗಣೇಶ ಸವಣೂರ, ಗ್ಯಾರಂಟಿ ಅಧ್ಯಕ್ಷ ಎಸ್.ಎಫ್.ಮಣಕಟ್ಟಿ, ಮುಖಂಡರಾದ ಗುಡ್ಡಪ್ಪ ಜಲದಿ,ಸುಧೀರ ಲಮಾಣಿ, ಮಲ್ಲಮ್ಮ ಸೋಮನಕಟ್ಟಿ, ಮಹಾಂತೇಶ ಸಾಲಿ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 