ಡಿಜಿಟಲೀಕರಣ ಕೇಂದ್ರಕ್ಕೆ ಶಾಸಕ ಪಠಾಣ ಚಾಲನ
MLA Pathan Drives to Digitization Centre
ಡಿಜಿಟಲೀಕರಣ ಕೇಂದ್ರಕ್ಕೆ ಶಾಸಕ ಪಠಾಣ ಚಾಲನ
ಶಿಗ್ಗಾವಿ 20 : ಪಟ್ಟಣದ ತಾಲೂಕ ಕಛೇರಿಯಲ್ಲಿ ಸರ್ವೇ ಮತ್ತು ನೊಂದಣಿ ಇಲಾಖೆಯ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ ಕೇಂದ್ರಕ್ಕೆ ಶಾಸಕ ಯಾಸೀರಖಾನ ಪಠಾಣ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಭಾರಿ ತಹಶೀಲ್ದಾರ ಗಣೇಶ ಸವಣೂರ, ಗ್ಯಾರಂಟಿ ಅಧ್ಯಕ್ಷ ಎಸ್.ಎಫ್.ಮಣಕಟ್ಟಿ, ಮುಖಂಡರಾದ ಗುಡ್ಡಪ್ಪ ಜಲದಿ,ಸುಧೀರ ಲಮಾಣಿ, ಮಲ್ಲಮ್ಮ ಸೋಮನಕಟ್ಟಿ, ಮಹಾಂತೇಶ ಸಾಲಿ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 